'ಚಡ್ಡಿ ಪ್ಯಾಂಟ್, ಪಂಚೆ ಉಟ್ಕೊಂಡು ಪಥ ಸಂಚಲನ ಮಾಡಲಿ; ನಾವೇನೂ ತಲೆಕೆಡಿಸಿಕೊಳ್ಳಲ್ಲ'

'ಚಡ್ಡಿ ಪ್ಯಾಂಟ್, ಪಂಚೆ ಉಟ್ಕೊಂಡು ಪಥ ಸಂಚಲನ ಮಾಡಲಿ; ನಾವೇನೂ ತಲೆಕೆಡಿಸಿಕೊಳ್ಳಲ್ಲ'

Suvarna News   | Asianet News
Published : Feb 09, 2020, 03:38 PM IST

ರಾಮನಗರದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ' ಯಾವ ರಾಜ್ಯದಲ್ಲಿಯೂ ಬಿಜೆಪಿಯವರಿಗೆ ಅವರು ನಿರೀಕ್ಷೆ ಮಾಡಿದಷ್ಟು ಬೆಂಬಲ ಸಿಗುತ್ತಿಲ್ಲ. ಕಾಂಗ್ರೆಸನ್ನು ಸೋಲಿಸಲು ಬಿಜೆಪಿ ಏನೇನೋ ಸರ್ಕಸ್ ಮಾಡುತ್ತಿದೆ. ಆರ್‌ಎಸ್‌ಎಸ್‌ ನನಗೇನೂ ಹೊಸದಲ್ಲ. ಆರ್‌ಎಸ್‌ಎಸ್‌ ಚಿಂತನೆಗಳು ನನಗೂ ಗೊತ್ತಿದೆ'  ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.  

ಬೆಂಗಳೂರು (ಫೆ. 09): ರಾಮನಗರದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ' ಯಾವ ರಾಜ್ಯದಲ್ಲಿಯೂ ಬಿಜೆಪಿಯವರಿಗೆ ಅವರು ನಿರೀಕ್ಷೆ ಮಾಡಿದಷ್ಟು ಬೆಂಬಲ ಸಿಗುತ್ತಿಲ್ಲ. ಕಾಂಗ್ರೆಸನ್ನು ಸೋಲಿಸಲು ಬಿಜೆಪಿ ಏನೇನೋ ಸರ್ಕಸ್ ಮಾಡುತ್ತಿದೆ. ಆರ್‌ಎಸ್‌ಎಸ್‌ ನನಗೇನೂ ಹೊಸದಲ್ಲ. ಆರ್‌ಎಸ್‌ಎಸ್‌ ಚಿಂತನೆಗಳು ನನಗೂ ಗೊತ್ತಿದೆ'  ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. 

 

24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
02:06ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!
15:44ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಂತಿಮ ದರ್ಶನ: ರಾಮನಗರ, ಚನ್ನಪಟ್ಟಣದಲ್ಲೂ ವ್ಯವಸ್ಥೆ
21:19 ತಮ್ಮ ಸೋಲಿಸಿದವರನ್ನೇ ಗೆಲ್ಲಿಸಿ ಸೇಡು ತೀರಿಸಿಕೊಂಡರಾ ಅಪೂರ್ವ ಸಹೋದರರು?
46:41News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?
20:03ಅಪೂರ್ವ ಸಹೋದರರೆಂದು ಲೇವಡಿ ಮಾಡಿದ ದೇವೇಗೌಡ್ರು; ನಿಮ್ಮ ಮಕ್ಕಳಂತಲ್ಲ ಎಂದ ಡಿಕೆ ಬ್ರದರ್ಸ್!
44:44ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?
17:31ಚನ್ನಪಟ್ಟಣ ಉಪಕದನದಲ್ಲಿ ಒಕ್ಕಲಿಗಾಸ್ತ್ರ vs ಜಾತಿವ್ಯೂಹ; ಯೋಗೇಶ್ವರ್ ಗೆದ್ರೆ ಡಿಕೆಶಿ ಸಿಎಂ ಆಗ್ತಾರಾ?
18:13ದಳಪತಿ ವಿರುದ್ಧ ಕುಸ್ತಿಗಿಳಿದ ಸೈನಿಕನಿಗೆ ದೋಸ್ತಿಯಾಗ್ತಾರಾ ಡಿಕೆ?
16:18ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!