ಇಂದೂ ಡಿಕೆಶಿಯಿಂದ ಟೆಂಪಲ್‌ ರನ್‌!

ಇಂದೂ ಡಿಕೆಶಿಯಿಂದ ಟೆಂಪಲ್‌ ರನ್‌!

Published : Oct 28, 2019, 11:40 AM ISTUpdated : Oct 28, 2019, 11:56 AM IST

ಜೈಲಿನಿಂದ ಹೊರಬಂದ ನಂತರ ಮಾಜಿ ಸಚಿವ ಡಿ.ಕೆ. ಶಿವಕುಮಾರ ದೇವಸ್ಥಾನಗಳಿಗೆ ಭೇಟಿ ನೀಡಿ ಭಗವಂತನ ದರ್ಶನ ಪಡೆಯುತ್ತಿದ್ದಾರೆ. ತಮ್ಮ ಮನೆದೇವರು ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ತಮ್ಮ ಕುಟುಂಬ ಸಮೇತ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತಂದೆಯ ಸಮಾಧಿಗೆ ಡಿಕೆಶಿ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಕ್ಕೆ ಸಾತನೂರಿನ ಕಬ್ಬಾಳಮ್ಮ ದೇಗಲಕ್ಕೂ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಲಿದ್ದಾರೆ. ಡಿಕೆಶಿ ಅವರ ಕ್ಷೇತ್ರದ ಪ್ರವಾಸದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ. 

ಜೈಲಿನಿಂದ ಹೊರಬಂದ ನಂತರ ಮಾಜಿ ಸಚಿವ ಡಿ.ಕೆ. ಶಿವಕುಮಾರ ದೇವಸ್ಥಾನಗಳಿಗೆ ಭೇಟಿ ನೀಡಿ ಭಗವಂತನ ದರ್ಶನ ಪಡೆಯುತ್ತಿದ್ದಾರೆ. ಇಂದು ತಮ್ಮ ಮನೆದೇವರು ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ತಮ್ಮ ಕುಟುಂಬ ಸಮೇತ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತಂದೆಯ ಸಮಾಧಿಗೆ ಡಿಕೆಶಿ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಕ್ಕೆ ಸಾತನೂರಿನ ಕಬ್ಬಾಳಮ್ಮ ದೇಗಲಕ್ಕೂ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಲಿದ್ದಾರೆ. ಡಿಕೆಶಿ ಅವರ ಕ್ಷೇತ್ರದ ಪ್ರವಾಸದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ. 

24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
02:06ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!
15:44ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಂತಿಮ ದರ್ಶನ: ರಾಮನಗರ, ಚನ್ನಪಟ್ಟಣದಲ್ಲೂ ವ್ಯವಸ್ಥೆ
21:19 ತಮ್ಮ ಸೋಲಿಸಿದವರನ್ನೇ ಗೆಲ್ಲಿಸಿ ಸೇಡು ತೀರಿಸಿಕೊಂಡರಾ ಅಪೂರ್ವ ಸಹೋದರರು?
46:41News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?
20:03ಅಪೂರ್ವ ಸಹೋದರರೆಂದು ಲೇವಡಿ ಮಾಡಿದ ದೇವೇಗೌಡ್ರು; ನಿಮ್ಮ ಮಕ್ಕಳಂತಲ್ಲ ಎಂದ ಡಿಕೆ ಬ್ರದರ್ಸ್!
44:44ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?
17:31ಚನ್ನಪಟ್ಟಣ ಉಪಕದನದಲ್ಲಿ ಒಕ್ಕಲಿಗಾಸ್ತ್ರ vs ಜಾತಿವ್ಯೂಹ; ಯೋಗೇಶ್ವರ್ ಗೆದ್ರೆ ಡಿಕೆಶಿ ಸಿಎಂ ಆಗ್ತಾರಾ?
18:13ದಳಪತಿ ವಿರುದ್ಧ ಕುಸ್ತಿಗಿಳಿದ ಸೈನಿಕನಿಗೆ ದೋಸ್ತಿಯಾಗ್ತಾರಾ ಡಿಕೆ?
16:18ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!