ಮನದನ್ನೆಯನ್ನ ಕರೆ ತರಲು ಹೆಲಿಕಾಪ್ಟರ್ ಕಳುಹಿಸಿದ ಅನ್ನದಾತ

ಮನದನ್ನೆಯನ್ನ ಕರೆ ತರಲು ಹೆಲಿಕಾಪ್ಟರ್ ಕಳುಹಿಸಿದ ಅನ್ನದಾತ

Published : Jun 12, 2019, 05:13 PM ISTUpdated : Jun 12, 2019, 05:20 PM IST

ಸೊಲ್ಲಾಪುರ, ಮಹಾರಾಷ್ಟ್ರ; ಸಾಮಾನ್ಯವಾಗಿ ಮದುಮಗಳನ್ನ ಮದುವೆ ಮಂಟಪಕ್ಕೆ ವಧುವಿನ ಸೋದರ ಮಾವ ಕೈಹಿಡಿದುಕೊಂಡೋ, ಕೆಲವೊಂದು ಸಂಪ್ರದಾಯದಲ್ಲಿ ಪಲ್ಲಕ್ಕಿಯಲ್ಲೋ, ಹೆಗಲಲ್ಲಿ ಹೊತ್ತುಕೊಂಡೋ ಬರೋದು ಸಂಪ್ರದಾಯ. ಆದ್ರೆ ಇಲ್ಲೊಬ್ಬ ವರ ಅದು ಕೂಡ ರೈತ, ತಾನು ಮದುವೆಯಾಗೋ ಹುಡುಗಿಯನ್ನ ಹೆಲಿಕಾಪ್ಟರ್‌ನಲ್ಲಿ ಮದುವೆ ಮಂಟಪಕ್ಕೆ ಕರೆಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ.

ಸೊಲ್ಲಾಪುರ, ಮಹಾರಾಷ್ಟ್ರ; ಸಾಮಾನ್ಯವಾಗಿ ಮದುಮಗಳನ್ನ ಮದುವೆ ಮಂಟಪಕ್ಕೆ ವಧುವಿನ ಸೋದರ ಮಾವ ಕೈಹಿಡಿದುಕೊಂಡೋ, ಕೆಲವೊಂದು ಸಂಪ್ರದಾಯದಲ್ಲಿ ಪಲ್ಲಕ್ಕಿಯಲ್ಲೋ, ಹೆಗಲಲ್ಲಿ ಹೊತ್ತುಕೊಂಡೋ ಬರೋದು ಸಂಪ್ರದಾಯ. ಆದ್ರೆ ಇಲ್ಲೊಬ್ಬ ವರ ಅದು ಕೂಡ ರೈತ, ತಾನು ಮದುವೆಯಾಗೋ ಹುಡುಗಿಯನ್ನ ಹೆಲಿಕಾಪ್ಟರ್‌ನಲ್ಲಿ ಮದುವೆ ಮಂಟಪಕ್ಕೆ ಕರೆಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ.
ಅಂದ್ಹಾಗೆ ಈ ರೀತಿಯ ಅಪರೂಪದ ಘಟನೆ ನಡೆದಿರೋದು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರದ ಪವಿತ್ರ ಯಾತ್ರಾ ಸ್ಥಳ ಪಂಡರಾಪುರದಲ್ಲಿ. ಇಡೀ ದೇಶದಲ್ಲೇ ಮೊದಲ ಬಾರಿಗೆ ಈ ರೀತಿಯ ಅಪರೂಪದ ಘಟನೆ ನಡೆದಿದೆ. ಎಂಬಿಎ ಪದವೀಧರನಾಗಿರೋ ನಿತಿನ್ ಎಂಬ ವರ ಪಟ್ಟಣದಲ್ಲಿ ಕೆಲಸ ಮಾಡುವ ಬದಲು ಕೃಷಿಯೇ ಶ್ರೇಷ್ಠ ಎಂದು ತನ್ನ ಊರಿಗೆ ಹೋಗಿ ರೈತ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಕೃಷಿಯಲ್ಲಿ ಉತ್ತಮ ಆದಾಯ ಗಳಿಸಿದ್ರು. ನಿತಿನ್ ಮದುವೆ ಪಂಡರಾಪುರದ ಉಪ್ಲಾಸಿ ಎಂಬ ಗ್ರಾಮದ ಐಶ್ವರ್ಯ ವಿದ್ಯಾವಂತ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ತನ್ನನ್ನು ಮದುವೆಯಾಗುವ ಹುಡುಗಿಯನ್ನ ಮಂಟಪಕ್ಕೆ ಕರೆತರಲು ರೈತನಾದ ವರ ಹೆಲಿಕಾಪ್ಟರ್ ಕಳಿಸುವ ಮೂಲಕ ದೇಶದ ಜನರ ಗಮನಸೆಳೆದಿದ್ದಾನೆ. ಇನ್ನು ಮದುಮಗಳು ಆಕಾಶದಿಂದ ಧರೆಗಿಳಿದು ಬರೋದನ್ನ ನೋಡೋಕೆ ಇಡೀ ಊರಿಗೆ ಊರೇ ಮೂಗ ಮೇಲೆ ಬೆರಳಿಟ್ಟುಕೊಂಡಿದ್ದೆ ಅಲ್ಲದೇ ಈ ಕಾರ್ಯದಿಂದ ನಿತಿನ್ ಎಲ್ಲರ ಮೆಚ್ಚುಗೆ ಪಾತ್ರ ನಾಗಿದ್ದಾನೆ.

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
06:10ದರ್ಶನ್ 'ಬುಲ್‌ ಬುಲ್‌' ಸುದೀಪ್ ಜೊತೆ ಮಾತಾಡಕಿಲ್ವಾ? ದಚ್ಚು ಶಿಷ್ಯೆ 'ಲೇಡಿ ಬಾಸ್' ಕಿಚ್ಚನಿಂದ ದೂರ?
25:10ತವರು ಮನೆಗೆ ಹೋಗ್ತೀನೆಂದ ಹೆಂಡತಿಯನ್ನು ಶಿವನಪಾದ ಸೇರಿಸಿದ ಗಂಡ; ಬೋರ್‌ವೆಲ್‌ನಲ್ಲಿ ಹೂತು ಹಾಕಿ ನಾಪತ್ತೆ ನಾಟಕವಾಡಿದ!
23:06ಹೆಂಡತಿ ಕಾಟಕ್ಕೆ 'ಲೈವ್' ಸೂಸೈಡ್ ಯತ್ನ: ಗಂಡನ ನೌಟಂಕಿ ನಾಟಕ ಬಿಚ್ಚಿಟ್ಟ ಕುವೈತ್ ರಿಟರ್ನ್ ಪತ್ನಿ!
24:05ಅಮ್ಮ ಸತ್ತ ಮಗುವಿಗೆ ಆಸರೆಯಾಗದೇ, 3ನೇ ಮಹಡಿಯಿಂದ ತಳ್ಳಿದ ಮಲತಾಯಿ! ಸಾವಿನ ಸತ್ಯ ಬಿಚ್ಚಿಟ್ಟ ಸಿಸಿಟಿವಿ!
23:37ಸೀನಿಯರ್ ಲಾಯರ್ ಮದುವೆಯಾಗಲು ಹೆಂಡತಿಯನ್ನೇ ಮುಗಿಸಿದ ಗಂಡ; 2 ಬಾರಿ ಜಸ್ಟ್ ಮಿಸ್, 3ನೇ ಸಲ ಮಟಾಶ್!