2018 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ- ವಿಡಿಯೋ!

2018 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ- ವಿಡಿಯೋ!

Suvarna News   | Asianet News
Published : Jan 19, 2020, 01:25 PM IST

ಬೆಂಗಳೂರು (ಜ. 19):  2018 ರ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಫಿಲ್ಮ್ ಚೇಂಬರ್ ಕಡೆಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿದೆ.  ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈ ರಾಜ್ ಹಾಗೂ ಪದಾಧಿಕಾರಿಗಳು,  ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಾದ ಶ್ರೀನಿವಾಸ ಮೂರ್ತಿ, ಮೇಘನಾ ರಾಜ್, ವೀಣಾ ಸುಂದರ್, ರಾಘವೇಂದ್ರ ರಾಜ್ ಕುಮಾರ್, ಹಾಗೂ ಇತರರು ಕಲಾವಿದರಿಗೆ ಸನ್ಮಾನ ಮಾಡಿದ್ದಾರೆ. 

ಡಾ.ರಾಜ್‌ಕುಮಾರ್ ಪ್ರಶಸ್ತಿಯನ್ನು ಜೆ.ಕೆ.ಶ್ರೀನಿವಾಸ ಮೂರ್ತಿ ಪಡೆದುಕೊಂಡಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪಿ.ಶೇಷಾದ್ರಿ ಪಡೆದುಕೊಂಡಿದ್ದಾರೆ. 'ಅಮ್ಮನ  ಮನೆ' ಚಿತ್ರಕ್ಕೆ  ರಾಘವೇಂದ್ರ ರಾಜ್‌ಕುಮಾರ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ 'ಇರುವುದೆಲ್ಲವ ಬಿಟ್ಟು' ಚಿತ್ರಕ್ಕೆ ಮೇಘನಾ ರಾಜ್‌ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.  ಇನ್ನು ಅತ್ಯುತ್ತಮ ಪೋಷಕ ನಟನಾಗಿ ಬಾಲಾಜಿ ಮನೋಹರ್  ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಬೆಂಗಳೂರು (ಜ. 19):  2018 ರ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಫಿಲ್ಮ್ ಚೇಂಬರ್ ಕಡೆಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿದೆ.  ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈ ರಾಜ್ ಹಾಗೂ ಪದಾಧಿಕಾರಿಗಳು,  ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಾದ ಶ್ರೀನಿವಾಸ ಮೂರ್ತಿ, ಮೇಘನಾ ರಾಜ್, ವೀಣಾ ಸುಂದರ್, ರಾಘವೇಂದ್ರ ರಾಜ್ ಕುಮಾರ್, ಹಾಗೂ ಇತರರು ಕಲಾವಿದರಿಗೆ ಸನ್ಮಾನ ಮಾಡಿದ್ದಾರೆ. 

ಡಾ.ರಾಜ್‌ಕುಮಾರ್ ಪ್ರಶಸ್ತಿಯನ್ನು ಜೆ.ಕೆ.ಶ್ರೀನಿವಾಸ ಮೂರ್ತಿ ಪಡೆದುಕೊಂಡಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪಿ.ಶೇಷಾದ್ರಿ ಪಡೆದುಕೊಂಡಿದ್ದಾರೆ. 'ಅಮ್ಮನ  ಮನೆ' ಚಿತ್ರಕ್ಕೆ  ರಾಘವೇಂದ್ರ ರಾಜ್‌ಕುಮಾರ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ 'ಇರುವುದೆಲ್ಲವ ಬಿಟ್ಟು' ಚಿತ್ರಕ್ಕೆ ಮೇಘನಾ ರಾಜ್‌ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.  ಇನ್ನು ಅತ್ಯುತ್ತಮ ಪೋಷಕ ನಟನಾಗಿ ಬಾಲಾಜಿ ಮನೋಹರ್  ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!