2018 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ- ವಿಡಿಯೋ!

2018 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ- ವಿಡಿಯೋ!

Suvarna News   | Asianet News
Published : Jan 19, 2020, 01:25 PM IST

ಬೆಂಗಳೂರು (ಜ. 19):  2018 ರ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಫಿಲ್ಮ್ ಚೇಂಬರ್ ಕಡೆಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿದೆ.  ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈ ರಾಜ್ ಹಾಗೂ ಪದಾಧಿಕಾರಿಗಳು,  ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಾದ ಶ್ರೀನಿವಾಸ ಮೂರ್ತಿ, ಮೇಘನಾ ರಾಜ್, ವೀಣಾ ಸುಂದರ್, ರಾಘವೇಂದ್ರ ರಾಜ್ ಕುಮಾರ್, ಹಾಗೂ ಇತರರು ಕಲಾವಿದರಿಗೆ ಸನ್ಮಾನ ಮಾಡಿದ್ದಾರೆ. 

ಡಾ.ರಾಜ್‌ಕುಮಾರ್ ಪ್ರಶಸ್ತಿಯನ್ನು ಜೆ.ಕೆ.ಶ್ರೀನಿವಾಸ ಮೂರ್ತಿ ಪಡೆದುಕೊಂಡಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪಿ.ಶೇಷಾದ್ರಿ ಪಡೆದುಕೊಂಡಿದ್ದಾರೆ. 'ಅಮ್ಮನ  ಮನೆ' ಚಿತ್ರಕ್ಕೆ  ರಾಘವೇಂದ್ರ ರಾಜ್‌ಕುಮಾರ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ 'ಇರುವುದೆಲ್ಲವ ಬಿಟ್ಟು' ಚಿತ್ರಕ್ಕೆ ಮೇಘನಾ ರಾಜ್‌ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.  ಇನ್ನು ಅತ್ಯುತ್ತಮ ಪೋಷಕ ನಟನಾಗಿ ಬಾಲಾಜಿ ಮನೋಹರ್  ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಬೆಂಗಳೂರು (ಜ. 19):  2018 ರ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಫಿಲ್ಮ್ ಚೇಂಬರ್ ಕಡೆಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿದೆ.  ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈ ರಾಜ್ ಹಾಗೂ ಪದಾಧಿಕಾರಿಗಳು,  ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಾದ ಶ್ರೀನಿವಾಸ ಮೂರ್ತಿ, ಮೇಘನಾ ರಾಜ್, ವೀಣಾ ಸುಂದರ್, ರಾಘವೇಂದ್ರ ರಾಜ್ ಕುಮಾರ್, ಹಾಗೂ ಇತರರು ಕಲಾವಿದರಿಗೆ ಸನ್ಮಾನ ಮಾಡಿದ್ದಾರೆ. 

ಡಾ.ರಾಜ್‌ಕುಮಾರ್ ಪ್ರಶಸ್ತಿಯನ್ನು ಜೆ.ಕೆ.ಶ್ರೀನಿವಾಸ ಮೂರ್ತಿ ಪಡೆದುಕೊಂಡಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪಿ.ಶೇಷಾದ್ರಿ ಪಡೆದುಕೊಂಡಿದ್ದಾರೆ. 'ಅಮ್ಮನ  ಮನೆ' ಚಿತ್ರಕ್ಕೆ  ರಾಘವೇಂದ್ರ ರಾಜ್‌ಕುಮಾರ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ 'ಇರುವುದೆಲ್ಲವ ಬಿಟ್ಟು' ಚಿತ್ರಕ್ಕೆ ಮೇಘನಾ ರಾಜ್‌ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.  ಇನ್ನು ಅತ್ಯುತ್ತಮ ಪೋಷಕ ನಟನಾಗಿ ಬಾಲಾಜಿ ಮನೋಹರ್  ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್