2018 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ- ವಿಡಿಯೋ!

2018 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ- ವಿಡಿಯೋ!

Suvarna News   | Asianet News
Published : Jan 19, 2020, 01:25 PM IST

ಬೆಂಗಳೂರು (ಜ. 19):  2018 ರ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಫಿಲ್ಮ್ ಚೇಂಬರ್ ಕಡೆಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿದೆ.  ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈ ರಾಜ್ ಹಾಗೂ ಪದಾಧಿಕಾರಿಗಳು,  ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಾದ ಶ್ರೀನಿವಾಸ ಮೂರ್ತಿ, ಮೇಘನಾ ರಾಜ್, ವೀಣಾ ಸುಂದರ್, ರಾಘವೇಂದ್ರ ರಾಜ್ ಕುಮಾರ್, ಹಾಗೂ ಇತರರು ಕಲಾವಿದರಿಗೆ ಸನ್ಮಾನ ಮಾಡಿದ್ದಾರೆ. 

ಡಾ.ರಾಜ್‌ಕುಮಾರ್ ಪ್ರಶಸ್ತಿಯನ್ನು ಜೆ.ಕೆ.ಶ್ರೀನಿವಾಸ ಮೂರ್ತಿ ಪಡೆದುಕೊಂಡಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪಿ.ಶೇಷಾದ್ರಿ ಪಡೆದುಕೊಂಡಿದ್ದಾರೆ. 'ಅಮ್ಮನ  ಮನೆ' ಚಿತ್ರಕ್ಕೆ  ರಾಘವೇಂದ್ರ ರಾಜ್‌ಕುಮಾರ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ 'ಇರುವುದೆಲ್ಲವ ಬಿಟ್ಟು' ಚಿತ್ರಕ್ಕೆ ಮೇಘನಾ ರಾಜ್‌ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.  ಇನ್ನು ಅತ್ಯುತ್ತಮ ಪೋಷಕ ನಟನಾಗಿ ಬಾಲಾಜಿ ಮನೋಹರ್  ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಬೆಂಗಳೂರು (ಜ. 19):  2018 ರ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಫಿಲ್ಮ್ ಚೇಂಬರ್ ಕಡೆಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿದೆ.  ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈ ರಾಜ್ ಹಾಗೂ ಪದಾಧಿಕಾರಿಗಳು,  ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಾದ ಶ್ರೀನಿವಾಸ ಮೂರ್ತಿ, ಮೇಘನಾ ರಾಜ್, ವೀಣಾ ಸುಂದರ್, ರಾಘವೇಂದ್ರ ರಾಜ್ ಕುಮಾರ್, ಹಾಗೂ ಇತರರು ಕಲಾವಿದರಿಗೆ ಸನ್ಮಾನ ಮಾಡಿದ್ದಾರೆ. 

ಡಾ.ರಾಜ್‌ಕುಮಾರ್ ಪ್ರಶಸ್ತಿಯನ್ನು ಜೆ.ಕೆ.ಶ್ರೀನಿವಾಸ ಮೂರ್ತಿ ಪಡೆದುಕೊಂಡಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪಿ.ಶೇಷಾದ್ರಿ ಪಡೆದುಕೊಂಡಿದ್ದಾರೆ. 'ಅಮ್ಮನ  ಮನೆ' ಚಿತ್ರಕ್ಕೆ  ರಾಘವೇಂದ್ರ ರಾಜ್‌ಕುಮಾರ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ 'ಇರುವುದೆಲ್ಲವ ಬಿಟ್ಟು' ಚಿತ್ರಕ್ಕೆ ಮೇಘನಾ ರಾಜ್‌ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.  ಇನ್ನು ಅತ್ಯುತ್ತಮ ಪೋಷಕ ನಟನಾಗಿ ಬಾಲಾಜಿ ಮನೋಹರ್  ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!