2018 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ- ವಿಡಿಯೋ!

2018 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ- ವಿಡಿಯೋ!

Suvarna News   | Asianet News
Published : Jan 19, 2020, 01:25 PM IST

ಬೆಂಗಳೂರು (ಜ. 19):  2018 ರ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಫಿಲ್ಮ್ ಚೇಂಬರ್ ಕಡೆಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿದೆ.  ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈ ರಾಜ್ ಹಾಗೂ ಪದಾಧಿಕಾರಿಗಳು,  ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಾದ ಶ್ರೀನಿವಾಸ ಮೂರ್ತಿ, ಮೇಘನಾ ರಾಜ್, ವೀಣಾ ಸುಂದರ್, ರಾಘವೇಂದ್ರ ರಾಜ್ ಕುಮಾರ್, ಹಾಗೂ ಇತರರು ಕಲಾವಿದರಿಗೆ ಸನ್ಮಾನ ಮಾಡಿದ್ದಾರೆ. 

ಡಾ.ರಾಜ್‌ಕುಮಾರ್ ಪ್ರಶಸ್ತಿಯನ್ನು ಜೆ.ಕೆ.ಶ್ರೀನಿವಾಸ ಮೂರ್ತಿ ಪಡೆದುಕೊಂಡಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪಿ.ಶೇಷಾದ್ರಿ ಪಡೆದುಕೊಂಡಿದ್ದಾರೆ. 'ಅಮ್ಮನ  ಮನೆ' ಚಿತ್ರಕ್ಕೆ  ರಾಘವೇಂದ್ರ ರಾಜ್‌ಕುಮಾರ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ 'ಇರುವುದೆಲ್ಲವ ಬಿಟ್ಟು' ಚಿತ್ರಕ್ಕೆ ಮೇಘನಾ ರಾಜ್‌ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.  ಇನ್ನು ಅತ್ಯುತ್ತಮ ಪೋಷಕ ನಟನಾಗಿ ಬಾಲಾಜಿ ಮನೋಹರ್  ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಬೆಂಗಳೂರು (ಜ. 19):  2018 ರ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಫಿಲ್ಮ್ ಚೇಂಬರ್ ಕಡೆಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿದೆ.  ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈ ರಾಜ್ ಹಾಗೂ ಪದಾಧಿಕಾರಿಗಳು,  ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಾದ ಶ್ರೀನಿವಾಸ ಮೂರ್ತಿ, ಮೇಘನಾ ರಾಜ್, ವೀಣಾ ಸುಂದರ್, ರಾಘವೇಂದ್ರ ರಾಜ್ ಕುಮಾರ್, ಹಾಗೂ ಇತರರು ಕಲಾವಿದರಿಗೆ ಸನ್ಮಾನ ಮಾಡಿದ್ದಾರೆ. 

ಡಾ.ರಾಜ್‌ಕುಮಾರ್ ಪ್ರಶಸ್ತಿಯನ್ನು ಜೆ.ಕೆ.ಶ್ರೀನಿವಾಸ ಮೂರ್ತಿ ಪಡೆದುಕೊಂಡಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪಿ.ಶೇಷಾದ್ರಿ ಪಡೆದುಕೊಂಡಿದ್ದಾರೆ. 'ಅಮ್ಮನ  ಮನೆ' ಚಿತ್ರಕ್ಕೆ  ರಾಘವೇಂದ್ರ ರಾಜ್‌ಕುಮಾರ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ 'ಇರುವುದೆಲ್ಲವ ಬಿಟ್ಟು' ಚಿತ್ರಕ್ಕೆ ಮೇಘನಾ ರಾಜ್‌ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.  ಇನ್ನು ಅತ್ಯುತ್ತಮ ಪೋಷಕ ನಟನಾಗಿ ಬಾಲಾಜಿ ಮನೋಹರ್  ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?