ಡಾ ರಾಜ್‌ಕುಮಾರ್​ ಕಿಡ್ನಾಪ್​ ಆಗಿ ಇಂದಿಗೆ 25 ವರ್ಷ; 108 ದಿನಗಳು ವೀರಪ್ಪನ್ ವಶದಲ್ಲಿದ್ದ ವರನಟ!

ಡಾ ರಾಜ್‌ಕುಮಾರ್​ ಕಿಡ್ನಾಪ್​ ಆಗಿ ಇಂದಿಗೆ 25 ವರ್ಷ; 108 ದಿನಗಳು ವೀರಪ್ಪನ್ ವಶದಲ್ಲಿದ್ದ ವರನಟ!

Published : Jul 30, 2025, 02:05 PM IST

ಜುಲೈ 30, 2000 ರಂದು, ಆಗಷ್ಟೇ ಊಟ ಮಾಡಿ ವಿಶ್ರಮಿಸುತ್ತಿದ್ದ ಡಾ.ರಾಜಕುಮಾರ್ ಮನೆಗೆ ಕಾಡುಗಳ್ಳ ವೀರಪ್ಪನ್​ ಎಂಟ್ರಿಕೊಟ್ಟಿದ್ದ.. ಸಹಚರರೊಂದಿಗೆ ಬಂದಿದ್ದ ವೀರಪ್ಪನ್​​ನನ್ನು ನೋಡಿ ಇಡೀ ಕುಟುಂಬವೇ ಬೆಚ್ಚಿಬಿದ್ದಿತ್ತು..ಡಾ. ರಾಜ್​ರನ್ನು ಕರೆದೊಯ್ದಿದ್ದು, ದಟ್ಟಾರಣ್ಯ ಪ್ರದೇಶಕ್ಕೆ…

ಡಾ.ರಾಜ್​ಕುಮಾರ್ (Dr Rajkumar) ಅಪಹರಣ ಕರ್ನಾಟಕ ಚರಿತ್ರೆಯಲ್ಲಿಯೇ ಅತ್ಯಂತ ಕರಾಳ ಘಟನೆಗಳಲ್ಲಿ ಒಂದು.. ವರನಟ ರಾಜಕುಮಾರ್​​ ಅಪಹರಣ (Dr Rajkumar Kidnap) ಆಗಿ ಇಂದಿಗೆ 25 ವರ್ಷವಾದ್ರೂ ಕುಟುಂಬಸ್ಥರಿಗೆ ಮರೆಯಲಾಗದ ಒಂದು ಕಹಿಘಟನೆಯಾಗಿ ಉಳಿದಿದೆ..

ಜುಲೈ 30, 2000 ರಂದು, ಆಗಷ್ಟೇ ಊಟ ಮಾಡಿ ವಿಶ್ರಮಿಸುತ್ತಿದ್ದ ಡಾ.ರಾಜಕುಮಾರ್ ಮನೆಗೆ ಕಾಡುಗಳ್ಳ ವೀರಪ್ಪನ್​ ಎಂಟ್ರಿಕೊಟ್ಟಿದ್ದ.. ಸಹಚರರೊಂದಿಗೆ ಬಂದಿದ್ದ ವೀರಪ್ಪನ್​​ನನ್ನು ನೋಡಿ ಇಡೀ ಕುಟುಂಬವೇ ಬೆಚ್ಚಿಬಿದ್ದಿತ್ತು..ಡಾ. ರಾಜ್​ರನ್ನು ಕರೆದೊಯ್ದಿದ್ದು, ದಟ್ಟಾರಣ್ಯ ಪ್ರದೇಶಕ್ಕೆ.

ರಾಜಕುಮಾರ್​​ ಅಪಹರಣದ ಬಗ್ಗೆ ಪಾರ್ವತಮ್ಮ ರಾಜಕುಮಾರ್​​ ಅಂದಿನ ಸಿಎಂ ಎಸ್​​.ಎಂ ಕೃಷ್ಣಪ್ಪಗೆ ದೂರು ನೀಡಿದ್ರು.. ಅಂದಿನ ಸರ್ಕಾರ ರಾಜಕುಮಾರ್​ ಬಿಡಿಸಿಕೊಂಡು ಬರಲು ಹರಸಾಹವೇ ಪಟ್ಟಿತ್ತು..ತನ್ನ ಬೇಡಿಕೆಗಾಗಿ ರಾಜ್​ಕುಮಾರ್​ರನ್ನು ಒತ್ತೆಯಾಳಾಗಿ ವೀರಪ್ಪನ್ ಇರಿಸಿಕೊಂಡಿದ್ದ.. 108 ದಿನದ ಬಳಿಕ ಕಾಡುಕಳ್ಳ ವೀರಪ್ಪನ್, ರಾಜಕುಮಾರ್​ರನ್ನು ಬಿಡುಗಡೆ ಮಾಡಿದ್ದ

ಇಂದಿಗೂ ಗಾಜನೂರಿನ ಜನ ಈ ಕರಾಳ ದಿನವನ್ನು ನೆನಪಿಸಿಕೊಳ್ಳುತ್ತಾರೆ. ವೀರಪ್ಪನ್​ಗೆ ಹಿಡಿಶಾಪ ಹಾಕ್ತಾರೆ.

ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ..

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more