Puneeth Rajkumar ಅಗಲಿ ಇಂದಿಗೆ ಮೂರು ತಿಂಗಳು: ಕುಟುಂಬದಿಂದ ಸಮಾಧಿಗೆ ಪೂಜೆ

Puneeth Rajkumar ಅಗಲಿ ಇಂದಿಗೆ ಮೂರು ತಿಂಗಳು: ಕುಟುಂಬದಿಂದ ಸಮಾಧಿಗೆ ಪೂಜೆ

Suvarna News   | Asianet News
Published : Jan 29, 2022, 03:58 PM ISTUpdated : Jan 29, 2022, 04:06 PM IST

ಸ್ಯಾಂಡಲ್‌ವುಡ್‌ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳುಗಳೇ ಕಳೆದು ಹೋಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. 

ಸ್ಯಾಂಡಲ್‌ವುಡ್‌ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಿಧನರಾಗಿ ಇಂದಿಗೆ ಮೂರು ತಿಂಗಳುಗಳೇ ಕಳೆದು ಹೋಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಠೀರವ ಸ್ಟುಡಿಯೋ (Kanteerava Studio) ಆವರಣದಲ್ಲಿ ಇರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಸಮಾಧಿ ಬಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್,​ ಪುತ್ರಿ ಧೃತಿ, ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ ಹಾಗೂ ವಿಜಯ್ ರಾಘವೇಂದ್ರ, ಧೀರೇನ್​ ರಾಮ್ ಕುಮಾರ್, ಪುನೀತ್ ಸಹೋದರಿ ಲಕ್ಷ್ಮೀ ಹಾಗೂ ಎಸ್.ಎ.ಗೋವಿಂದ್​ ರಾಜು ಸಮಾಧಿಗೆ ಪೂಜೆ ಪೂಜೆ ಮಾಡಿ ಅಪ್ಪುಗೆ ಎಡೆ ಇಟ್ಟಿದ್ದಾರೆ. 

James ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್‌ ಪಾತ್ರಕ್ಕೆ ಯಾರೂ ಧ್ವನಿ ನೀಡುತ್ತಿಲ್ಲ!

ಬಳಿಕ ಅಪ್ಪು ನೆನಪಿಗಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಾದಾಮಿ, ಸೀಬೆ, ಮಾವು, ತೇಗ, ಹಲಸಿನ ಗಿಡ ಸೇರಿದಂತೆ 500 ಗಿಡಗಳನ್ನು ಅಭಿಮಾನಿಗಳಿಗೆ ದಾನವಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ರಾಜ್‌ಕುಮಾರ್, ಅಪ್ಪು ಅಭಿಮಾನಿಗಳು ಭಕ್ತರಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಪುಣ್ಯಭೂಮಿಗೆ ಬರುತ್ತಿರುವ ಅಭಿಮಾನಿಗಳ ಸಂಖ್ಯೆ ಜಾಸ್ತಿ ಆಗುತ್ತಿದೆ. ಅಭಿಮಾನಿಗಳಿಗೆ ಗಿಡ ಕೊಟ್ಟು ಅವರಿಂದಲೇ ಆ ಸಸಿಗಳನ್ನು ನೆಡಲು ಯೋಚಿಸಿದ್ದೇವೆ. ಅಪ್ಪು ನಿಧನರಾಗುವ ಮುನ್ನ ಕಾಡಿನಲ್ಲಿ ಕೆಲಸ ಮಾಡಿದ್ದರು. ಕಾಡು, ಹಸಿರು ಅಂದರೆ ಅಪ್ಪುಗೆ ಬಹಳ ಇಷ್ಟ. ಹಾಗಾಗಿ ಗಿಡ ನೀಡುವ ಕೆಲಸ ಶುರು ಮಾಡಿದ್ದಿವಿ ಎಂದು ಹೇಳಿದರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more