ಚಿತ್ರತಂಡದವರು ಸಮಯ ಮೀರಿ ಕೆಲಸ ಮಾಡಿದ್ದಾಗ ರಕ್ಷಿತ್ ಶೆಟ್ಟಿ ಒಂದು ಮಾತು ಕೊಟ್ಟಿದ್ದರು: ಕಿರಣ್ ರಾಜ್

ಚಿತ್ರತಂಡದವರು ಸಮಯ ಮೀರಿ ಕೆಲಸ ಮಾಡಿದ್ದಾಗ ರಕ್ಷಿತ್ ಶೆಟ್ಟಿ ಒಂದು ಮಾತು ಕೊಟ್ಟಿದ್ದರು: ಕಿರಣ್ ರಾಜ್

Published : Jul 05, 2022, 04:18 PM IST

5 ವರ್ಷಗಳ ಕಾಲ 777 ಚಾರ್ಲಿ ಸಿನಿಮಾವನ್ನು ನಿರ್ದೇಶನ ಮಾಡಿದ ಕಿರಣ್ ರಾಜ್‌ ಯಶಸ್ಸಿನ ಹಿಂದಿರುವ ಕಥೆಯನ್ನು ಹಂಚಿಕೊಂಡಿದ್ದಾರೆ. ಶೂಟಿಂಗ್ ತಡವಾದಾಗ ಚಿತ್ರತಂಡದವನು ಬೇಸರ ಮಾಡಿಕೊಂಡರೆ ಅಥವಾ ಹೊರಡಲು ಮುಂದಾದರೇ ಸ್ವತಃ ರಕ್ಷಿತ್ ಅವರೇ ಅವರೊಂದಿಗೆ ಮಾತನಾಡಿದ ಪ್ರತಿಯೊಂದು ವಿಚಾರವನ್ನು ಚರ್ಚಿಸಿ ಒಪ್ಪಿಸಿ ಕೆಲಸ ಮಾಡಿಸಿದ ಕಾರಣ 10% ಲಾಭವನ್ನು ಕೊಡುತ್ತಿದ್ದಾರೆ ಎಂದು ಕಿರಣ್ ಹೇಳಿದ್ದಾರೆ.

5 ವರ್ಷಗಳ ಕಾಲ 777 ಚಾರ್ಲಿ ಸಿನಿಮಾವನ್ನು ನಿರ್ದೇಶನ ಮಾಡಿದ ಕಿರಣ್ ರಾಜ್‌ ಯಶಸ್ಸಿನ ಹಿಂದಿರುವ ಕಥೆಯನ್ನು ಹಂಚಿಕೊಂಡಿದ್ದಾರೆ. ಶೂಟಿಂಗ್ ತಡವಾದಾಗ ಚಿತ್ರತಂಡದವನು ಬೇಸರ ಮಾಡಿಕೊಂಡರೆ ಅಥವಾ ಹೊರಡಲು ಮುಂದಾದರೇ ಸ್ವತಃ ರಕ್ಷಿತ್ ಅವರೇ ಅವರೊಂದಿಗೆ ಮಾತನಾಡಿದ ಪ್ರತಿಯೊಂದು ವಿಚಾರವನ್ನು ಚರ್ಚಿಸಿ ಒಪ್ಪಿಸಿ ಕೆಲಸ ಮಾಡಿಸಿದ ಕಾರಣ 10% ಲಾಭವನ್ನು ಕೊಡುತ್ತಿದ್ದಾರೆ ಎಂದು ಕಿರಣ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 


 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more