Rishab Shetty: ಕಾಂತಾರ ಹುಟ್ಟಿದ ಕೆರಾಡಿ ಫಿಲಂ ಸಿಟಿಯ ಒಂದು ರೌಂಡ್!

Rishab Shetty: ಕಾಂತಾರ ಹುಟ್ಟಿದ ಕೆರಾಡಿ ಫಿಲಂ ಸಿಟಿಯ ಒಂದು ರೌಂಡ್!

Published : Oct 24, 2022, 07:54 PM IST

ಈಗಾಗಲೇ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಮನುಷ್ಯ ಹಾಗೂ ಪರಿಸರದ ನಡುವಿನ ಸಂಬಂಧದ ಕಥೆ ಅನ್ನೋದನ್ನು ಸ್ಪಷ್ಟ ಪಡಿಸಿದ್ದಾರೆ. ಈ ಸಂಘರ್ಷಕ್ಕಾಗಿಯೇ ಕಾಂತಾರ ತಂಡ ಒಂದು ಊರಿನ ಸೆಟ್ಟನೇ ಹಾಕಿತ್ತು. ಆ ಸೆಟ್ಟಿನ ಸುತ್ತನೇ ಹಲವು ಇಂಟ್ರೆಸ್ಟಿಂಗ್ಸ್‌ ಸ್ಟೋರಿಗಳಿವೆ.

ಈಗಾಗಲೇ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಮನುಷ್ಯ ಹಾಗೂ ಪರಿಸರದ ನಡುವಿನ ಸಂಬಂಧದ ಕಥೆ ಅನ್ನೋದನ್ನು ಸ್ಪಷ್ಟ ಪಡಿಸಿದ್ದಾರೆ. ಈ ಸಂಘರ್ಷಕ್ಕಾಗಿಯೇ ಕಾಂತಾರ ತಂಡ ಒಂದು ಊರಿನ ಸೆಟ್ಟನೇ ಹಾಕಿತ್ತು. ಆ ಸೆಟ್ಟಿನ ಸುತ್ತನೇ ಹಲವು ಇಂಟ್ರೆಸ್ಟಿಂಗ್ಸ್‌ ಸ್ಟೋರಿಗಳಿವೆ. ಹೌದು! ಕಾಂತಾರ 90ರ ದಶಕದ ಕಾಲಘಟ್ಟದಲ್ಲಿ ನಡೆಯೋ ಕಥೆಯಾಗಿದ್ದರಿಂದ ಸೆಟ್ಟು ಹಾಕಿ ಶೂಟ್ ಮಾಡಬೇಕಿತ್ತು. ಇದೊಂದು ಕಾಲ್ಪನಿಕ ಕಥೆಯಾಗಿದ್ದರೂ, ಈ ಕಥೆಯೊಳಗೆ ಬಂದಿರೋ ಸನ್ನಿವೇಶಗಳು ರಿಯಲ್. ಕರಾವಳಿ ಭಾಗದ ಬಹುತೇಕ ಎಲ್ಲಾ ಭಾಗಗಳನ್ನು ಟಚ್ ಮಾಡಿರೋ ಸಿನಿಮಾ. ಹೀಗಾಗಿ ಸೆಟ್ ಪ್ರಮುಖ ಪಾತ್ರವಹಿಸಿದೆ. ಆ ಸೆಟ್ ಹಾಕಿದ ಬಳಿಕ ಹುಟ್ಟಿಕೊಂಡಿದ್ದೇ ಕೆರಾಡಿ ಫಿಲಂ ಸಿಟಿ. ಇನ್ನು ಚಿತ್ರದಲ್ಲಿ ಬರುವ ಇಂಚಿಂಚು ದೃಶ್ಯದ ಬಗೆಗೂ ಜನರಲ್ಲಿ ಕುತೂಹಲವಿದೆ. ಈ ಚಿತ್ರದಲ್ಲಿ ಬರುವ ಗುತ್ತಿನ ಮನೆಯ ಗತ್ತು, ಕಾಂತಾರ ನೋಡಿದ ಪ್ರತಿಯೊಬ್ಬ ಪ್ರೇಕ್ಷಕರಿಗೂ ಗೊತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more