Rishab Shetty: ಕಾಂತಾರ ಹುಟ್ಟಿದ ಕೆರಾಡಿ ಫಿಲಂ ಸಿಟಿಯ ಒಂದು ರೌಂಡ್!

Rishab Shetty: ಕಾಂತಾರ ಹುಟ್ಟಿದ ಕೆರಾಡಿ ಫಿಲಂ ಸಿಟಿಯ ಒಂದು ರೌಂಡ್!

Published : Oct 24, 2022, 07:54 PM IST

ಈಗಾಗಲೇ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಮನುಷ್ಯ ಹಾಗೂ ಪರಿಸರದ ನಡುವಿನ ಸಂಬಂಧದ ಕಥೆ ಅನ್ನೋದನ್ನು ಸ್ಪಷ್ಟ ಪಡಿಸಿದ್ದಾರೆ. ಈ ಸಂಘರ್ಷಕ್ಕಾಗಿಯೇ ಕಾಂತಾರ ತಂಡ ಒಂದು ಊರಿನ ಸೆಟ್ಟನೇ ಹಾಕಿತ್ತು. ಆ ಸೆಟ್ಟಿನ ಸುತ್ತನೇ ಹಲವು ಇಂಟ್ರೆಸ್ಟಿಂಗ್ಸ್‌ ಸ್ಟೋರಿಗಳಿವೆ.

ಈಗಾಗಲೇ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಮನುಷ್ಯ ಹಾಗೂ ಪರಿಸರದ ನಡುವಿನ ಸಂಬಂಧದ ಕಥೆ ಅನ್ನೋದನ್ನು ಸ್ಪಷ್ಟ ಪಡಿಸಿದ್ದಾರೆ. ಈ ಸಂಘರ್ಷಕ್ಕಾಗಿಯೇ ಕಾಂತಾರ ತಂಡ ಒಂದು ಊರಿನ ಸೆಟ್ಟನೇ ಹಾಕಿತ್ತು. ಆ ಸೆಟ್ಟಿನ ಸುತ್ತನೇ ಹಲವು ಇಂಟ್ರೆಸ್ಟಿಂಗ್ಸ್‌ ಸ್ಟೋರಿಗಳಿವೆ. ಹೌದು! ಕಾಂತಾರ 90ರ ದಶಕದ ಕಾಲಘಟ್ಟದಲ್ಲಿ ನಡೆಯೋ ಕಥೆಯಾಗಿದ್ದರಿಂದ ಸೆಟ್ಟು ಹಾಕಿ ಶೂಟ್ ಮಾಡಬೇಕಿತ್ತು. ಇದೊಂದು ಕಾಲ್ಪನಿಕ ಕಥೆಯಾಗಿದ್ದರೂ, ಈ ಕಥೆಯೊಳಗೆ ಬಂದಿರೋ ಸನ್ನಿವೇಶಗಳು ರಿಯಲ್. ಕರಾವಳಿ ಭಾಗದ ಬಹುತೇಕ ಎಲ್ಲಾ ಭಾಗಗಳನ್ನು ಟಚ್ ಮಾಡಿರೋ ಸಿನಿಮಾ. ಹೀಗಾಗಿ ಸೆಟ್ ಪ್ರಮುಖ ಪಾತ್ರವಹಿಸಿದೆ. ಆ ಸೆಟ್ ಹಾಕಿದ ಬಳಿಕ ಹುಟ್ಟಿಕೊಂಡಿದ್ದೇ ಕೆರಾಡಿ ಫಿಲಂ ಸಿಟಿ. ಇನ್ನು ಚಿತ್ರದಲ್ಲಿ ಬರುವ ಇಂಚಿಂಚು ದೃಶ್ಯದ ಬಗೆಗೂ ಜನರಲ್ಲಿ ಕುತೂಹಲವಿದೆ. ಈ ಚಿತ್ರದಲ್ಲಿ ಬರುವ ಗುತ್ತಿನ ಮನೆಯ ಗತ್ತು, ಕಾಂತಾರ ನೋಡಿದ ಪ್ರತಿಯೊಬ್ಬ ಪ್ರೇಕ್ಷಕರಿಗೂ ಗೊತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
Read more