ದರ್ಶನ್ ಹೀರೋ ಆದ್ರೆ ನಾನು ವಿಲನ್‌ ಆಗ್ಲೇಬೇಕು; ಅಭಿಷೇಕ್ ಅಂಬರೀಶ್‌ ಹೊಸ ಡಿಮ್ಯಾಂಡ್!

ದರ್ಶನ್ ಹೀರೋ ಆದ್ರೆ ನಾನು ವಿಲನ್‌ ಆಗ್ಲೇಬೇಕು; ಅಭಿಷೇಕ್ ಅಂಬರೀಶ್‌ ಹೊಸ ಡಿಮ್ಯಾಂಡ್!

Suvarna News   | Asianet News
Published : Feb 23, 2020, 12:30 PM IST

ಇತ್ತೀಚಿಗೆ ಬೆಂಗಳೂರಿನ ಜೆಪಿ ಟೆಕ್‌ ಪಾರ್ಕ್‌ನಲ್ಲಿ 'ಮುನಿರತ್ನ ಕುರುಕ್ಷೇತ್ರ' ಚಿತ್ರದ 100 ದಿನದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.

ಇತ್ತೀಚಿಗೆ ಬೆಂಗಳೂರಿನ ಜೆಪಿ ಟೆಕ್‌ ಪಾರ್ಕ್‌ನಲ್ಲಿ 'ಮುನಿರತ್ನ ಕುರುಕ್ಷೇತ್ರ' ಚಿತ್ರದ 100 ದಿನದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.

ಈ ವೇಳೆ ಜೂನಿಯರ್‌ ರೆಬೆಲ್‌ ಸ್ಟಾರ್‌ ಅಭಿಷೇಕ್ ಪ್ರೇಕ್ಷಕರ ಎದುರು  ನೋವನ್ನು ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಡಿ-ಬಾಸ್‌ ಜೊತೆ ಅಭಿನಯಿಸಲು ಯಾವ ಪಾತ್ರ ಬೇಕೆಂದೂ ಹೇಳಿಕೊಂಡಿದ್ದಾರೆ. ದರ್ಶನ್ ಎದುರು ಈ ಪಾತ್ರ ಮಾಡಲು ಅಭಿಷೇಕ್‌ಗೆ ಸಿಕ್ಕಾಪಟ್ಟೆ ಇಷ್ಟವಂತೆ! ಯಾವುದದು ಪಾತ್ರ? ಅಭಿಷೇಕ್ ಬಾಯಲ್ಲೇ ಕೇಳಿ!  

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?