ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

Published : Jun 16, 2023, 12:29 PM IST

ಮಾಧ್ಯಮದವರ ಮೂಲಕ ಎಲ್ಲಾರಿಗೂ ಬೀಗರ ಔತಣಕೂಟಕ್ಕೆ ಸ್ವಾಗತವನ್ನು ಕೋರುತ್ತೇನೆ. ಎಲ್ಲಾರು ಬಂದು ಊಟ ಮಾಡಿ ಎಂದು ಅಭಿಷೇಕ್‌ ಹೇಳಿದರು.

ಅಭಿಷೇಕ್ ಅಂಬರೀಶ್ ಮತ್ತು ಅವಿವಾ ವಿವಾಹವು ಜೂನ್ 5ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿತ್ತು. ಶುಕ್ರವಾರ ಮಂಡ್ಯದಲ್ಲಿ ಬೀಗರ ಔತಣಕೂಟವನ್ನು ಏರ್ಪಡಿಸಲಾಗಿದೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿಯ 15 ಎಕರೆ ಪ್ರದೇಶದಲ್ಲಿ ಬೀಗರ ಔತಣ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುಮಾರು 50 ಸಾವಿರ ಜನ ಬರುವ ನಿರೀಕ್ಷೆ ಇದೆ. ಔತಣಕೂಟದ ಸ್ಥಳಕ್ಕೆ ಆಗಮಿಸಿದ ನಟ ಅಭಿಷೇಕ್‌ ಅಂಬರೀಶ್‌ ಮಾಧ್ಯಮಗಳೊಂದಿಗೆ ಮಾತನಾಡಿದರು. ಈಗಾಗಲೇ ತುಂಬಾ ಜನ ಆಗಮಿಸಿದ್ದಾರೆ. ಇಷ್ಟು ಜನರನ್ನು ಅವಿವಾ ಜೀವನದಲ್ಲಿ ನೋಡಿರಲಿಲ್ಲ. ಅವರು ಹೆದರಿಕೊಂಡಿದ್ದಾರೆ. ಮೆನು ಕಾರ್ಡ್‌ನಲ್ಲಿ ಅಂಬರೀಷ್‌ ಅವರಿಗೆ ಇಷ್ಟವಾದದನ್ನೇ ಸೇರಿಸಲಾಗಿದೆ. ಇಂದು ನಾನು ರಾಜಕೀಯ ವಿಚಾರವನ್ನು ಮಾತನಾಡುವುದಿಲ್ಲ ಎಂದು ನಟ ಅಭಿಷೇಕ್ ಅಂಬರೀಶ್‌ ಹೇಳಿದರು. 

ಇದನ್ನೂ ವೀಕ್ಷಿಸಿ: ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more