ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

Published : Jun 16, 2023, 12:29 PM IST

ಮಾಧ್ಯಮದವರ ಮೂಲಕ ಎಲ್ಲಾರಿಗೂ ಬೀಗರ ಔತಣಕೂಟಕ್ಕೆ ಸ್ವಾಗತವನ್ನು ಕೋರುತ್ತೇನೆ. ಎಲ್ಲಾರು ಬಂದು ಊಟ ಮಾಡಿ ಎಂದು ಅಭಿಷೇಕ್‌ ಹೇಳಿದರು.

ಅಭಿಷೇಕ್ ಅಂಬರೀಶ್ ಮತ್ತು ಅವಿವಾ ವಿವಾಹವು ಜೂನ್ 5ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿತ್ತು. ಶುಕ್ರವಾರ ಮಂಡ್ಯದಲ್ಲಿ ಬೀಗರ ಔತಣಕೂಟವನ್ನು ಏರ್ಪಡಿಸಲಾಗಿದೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿಯ 15 ಎಕರೆ ಪ್ರದೇಶದಲ್ಲಿ ಬೀಗರ ಔತಣ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುಮಾರು 50 ಸಾವಿರ ಜನ ಬರುವ ನಿರೀಕ್ಷೆ ಇದೆ. ಔತಣಕೂಟದ ಸ್ಥಳಕ್ಕೆ ಆಗಮಿಸಿದ ನಟ ಅಭಿಷೇಕ್‌ ಅಂಬರೀಶ್‌ ಮಾಧ್ಯಮಗಳೊಂದಿಗೆ ಮಾತನಾಡಿದರು. ಈಗಾಗಲೇ ತುಂಬಾ ಜನ ಆಗಮಿಸಿದ್ದಾರೆ. ಇಷ್ಟು ಜನರನ್ನು ಅವಿವಾ ಜೀವನದಲ್ಲಿ ನೋಡಿರಲಿಲ್ಲ. ಅವರು ಹೆದರಿಕೊಂಡಿದ್ದಾರೆ. ಮೆನು ಕಾರ್ಡ್‌ನಲ್ಲಿ ಅಂಬರೀಷ್‌ ಅವರಿಗೆ ಇಷ್ಟವಾದದನ್ನೇ ಸೇರಿಸಲಾಗಿದೆ. ಇಂದು ನಾನು ರಾಜಕೀಯ ವಿಚಾರವನ್ನು ಮಾತನಾಡುವುದಿಲ್ಲ ಎಂದು ನಟ ಅಭಿಷೇಕ್ ಅಂಬರೀಶ್‌ ಹೇಳಿದರು. 

ಇದನ್ನೂ ವೀಕ್ಷಿಸಿ: ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more