ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

Published : Jun 16, 2023, 12:29 PM IST

ಮಾಧ್ಯಮದವರ ಮೂಲಕ ಎಲ್ಲಾರಿಗೂ ಬೀಗರ ಔತಣಕೂಟಕ್ಕೆ ಸ್ವಾಗತವನ್ನು ಕೋರುತ್ತೇನೆ. ಎಲ್ಲಾರು ಬಂದು ಊಟ ಮಾಡಿ ಎಂದು ಅಭಿಷೇಕ್‌ ಹೇಳಿದರು.

ಅಭಿಷೇಕ್ ಅಂಬರೀಶ್ ಮತ್ತು ಅವಿವಾ ವಿವಾಹವು ಜೂನ್ 5ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿತ್ತು. ಶುಕ್ರವಾರ ಮಂಡ್ಯದಲ್ಲಿ ಬೀಗರ ಔತಣಕೂಟವನ್ನು ಏರ್ಪಡಿಸಲಾಗಿದೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿಯ 15 ಎಕರೆ ಪ್ರದೇಶದಲ್ಲಿ ಬೀಗರ ಔತಣ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುಮಾರು 50 ಸಾವಿರ ಜನ ಬರುವ ನಿರೀಕ್ಷೆ ಇದೆ. ಔತಣಕೂಟದ ಸ್ಥಳಕ್ಕೆ ಆಗಮಿಸಿದ ನಟ ಅಭಿಷೇಕ್‌ ಅಂಬರೀಶ್‌ ಮಾಧ್ಯಮಗಳೊಂದಿಗೆ ಮಾತನಾಡಿದರು. ಈಗಾಗಲೇ ತುಂಬಾ ಜನ ಆಗಮಿಸಿದ್ದಾರೆ. ಇಷ್ಟು ಜನರನ್ನು ಅವಿವಾ ಜೀವನದಲ್ಲಿ ನೋಡಿರಲಿಲ್ಲ. ಅವರು ಹೆದರಿಕೊಂಡಿದ್ದಾರೆ. ಮೆನು ಕಾರ್ಡ್‌ನಲ್ಲಿ ಅಂಬರೀಷ್‌ ಅವರಿಗೆ ಇಷ್ಟವಾದದನ್ನೇ ಸೇರಿಸಲಾಗಿದೆ. ಇಂದು ನಾನು ರಾಜಕೀಯ ವಿಚಾರವನ್ನು ಮಾತನಾಡುವುದಿಲ್ಲ ಎಂದು ನಟ ಅಭಿಷೇಕ್ ಅಂಬರೀಶ್‌ ಹೇಳಿದರು. 

ಇದನ್ನೂ ವೀಕ್ಷಿಸಿ: ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more