ನಿಖಿಲ್‌  - ರೇವತಿ ಮದುವೆ ಸಂಭ್ರಮ; ರಾಮನಗರ- ಚನ್ನಪಟ್ಟಣ ಜನತೆಗೆ ಗಿಫ್ಟ್‌!

ನಿಖಿಲ್‌ - ರೇವತಿ ಮದುವೆ ಸಂಭ್ರಮ; ರಾಮನಗರ- ಚನ್ನಪಟ್ಟಣ ಜನತೆಗೆ ಗಿಫ್ಟ್‌!

Suvarna News   | Asianet News
Published : Mar 05, 2020, 02:59 PM ISTUpdated : Mar 05, 2020, 03:00 PM IST

ಮಾಜಿ ಸಿಎಂ ಕುಮಾರಸ್ವಾಮಿ ಅವರ ಏಕೈಕ ಪುತ್ರ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ಏಪ್ರಿಲ್‌ 17ರಂದು ರಾಮನಗರದ ಜಾನಪದ ಲೋಕದ ಬಳಿ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪದಲ್ಲಿ ಹಸೆಮಣೆ ಏರಲಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರ ಏಕೈಕ ಪುತ್ರ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ಏಪ್ರಿಲ್‌ 17ರಂದು ರಾಮನಗರದ ಜಾನಪದ ಲೋಕದ ಬಳಿ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪದಲ್ಲಿ ಹಸೆಮಣೆ ಏರಲಿದ್ದಾರೆ.

ರಾಮನಗರ- ಚನ್ನಪಟ್ಟಣ ಜನರೊಂದಿಗೆ ಭಾವನಾತ್ಮದ ಬಂಧ ಹೊಂದಿರುವ ದೊಡ್ಡ ಗೌಡರ ಕುಟುಂಬ, ಅಲ್ಲಿನ ಜನತೆಗೆ ದುಬಾರಿ ಉಡುಗೊರೆಯನ್ನು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆಮಂತ್ರಣ ಪತ್ರಿಕೆ, ಉಡುಗೊರೆ, ವಸ್ತ್ರಾ ವಿನ್ಯಾಸ ಏನೆಲ್ಲಾ ಸ್ಪೆಷಲ್‌ ಇರುತ್ತದೆ ನೀವೆ ನೋಡಿ...

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?