ಕಿಚ್ಚ ಸುದೀಪ್ ಈ ಕೆಲಸ ನೋಡಿದರೆ ಶಹಭ್ಬಾಸ್ ಅನ್ನದೇ ಇರೋಕಾಗುತ್ತಾ..!

ಕಿಚ್ಚ ಸುದೀಪ್ ಈ ಕೆಲಸ ನೋಡಿದರೆ ಶಹಭ್ಬಾಸ್ ಅನ್ನದೇ ಇರೋಕಾಗುತ್ತಾ..!

Published : Jun 24, 2020, 03:04 PM ISTUpdated : Jun 24, 2020, 03:50 PM IST

ಕಿಚ್ಚ ಸುದೀಪ್ ಮಾನವೀಯ ಕೆಲಸ ಮಾಡಿ ಶಹಬ್ಭಾಸ್ ಎನಿಸಿಕೊಂಡಿದ್ದಾರೆ. ಮೈಸೂರಿನ ಅಂಗನವಾಡಿ ಕಾರ್ಯಕರ್ತೆ ಮಗನ ಚಿಕಿತ್ಸೆಗೆ ನೆರವಾಗಿದ್ದಾರೆ. ಮೈಸೂರು ಮೂಲದ ಅಲೆಕ್ಸ್‌ ರಾಬರ್ಟ್‌ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಬಳಿ ನೆರವು ಕೇಳಿದ್ದರು. ಅದರಂತೆ ಸುದೀಪ್, ತಮ್ಮ ಟ್ರಸ್ಟ್‌ ವತಿಯಿಂದ ಚಿಕಿತ್ಸಾ ವೆಚ್ಚ ಭರಿಸಿ ಮಾನವೀಯತೆ ಮೆರೆದಿದ್ದಾರೆ. 

ಬೆಂಗಳೂರು (ಜೂ. 24): ಕಿಚ್ಚ ಸುದೀಪ್ ಮಾನವೀಯ ಕೆಲಸ ಮಾಡಿ ಶಹಬ್ಭಾಸ್ ಎನಿಸಿಕೊಂಡಿದ್ದಾರೆ. ಮೈಸೂರಿನ ಅಂಗನವಾಡಿ ಕಾರ್ಯಕರ್ತೆ ಮಗನ ಚಿಕಿತ್ಸೆಗೆ ನೆರವಾಗಿದ್ದಾರೆ. ಮೈಸೂರು ಮೂಲದ ಅಲೆಕ್ಸ್‌ ರಾಬರ್ಟ್‌ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಬಳಿ ನೆರವು ಕೇಳಿದ್ದರು. ಅದರಂತೆ ಸುದೀಪ್, ತಮ್ಮ ಟ್ರಸ್ಟ್‌ ವತಿಯಿಂದ ಚಿಕಿತ್ಸಾ ವೆಚ್ಚ ಭರಿಸಿ ಮಾನವೀಯತೆ ಮೆರೆದಿದ್ದಾರೆ. 

 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?