ಕಿಚ್ಚ ಸುದೀಪ್ ಈ ಕೆಲಸ ನೋಡಿದರೆ ಶಹಭ್ಬಾಸ್ ಅನ್ನದೇ ಇರೋಕಾಗುತ್ತಾ..!

ಕಿಚ್ಚ ಸುದೀಪ್ ಈ ಕೆಲಸ ನೋಡಿದರೆ ಶಹಭ್ಬಾಸ್ ಅನ್ನದೇ ಇರೋಕಾಗುತ್ತಾ..!

Published : Jun 24, 2020, 03:04 PM ISTUpdated : Jun 24, 2020, 03:50 PM IST

ಕಿಚ್ಚ ಸುದೀಪ್ ಮಾನವೀಯ ಕೆಲಸ ಮಾಡಿ ಶಹಬ್ಭಾಸ್ ಎನಿಸಿಕೊಂಡಿದ್ದಾರೆ. ಮೈಸೂರಿನ ಅಂಗನವಾಡಿ ಕಾರ್ಯಕರ್ತೆ ಮಗನ ಚಿಕಿತ್ಸೆಗೆ ನೆರವಾಗಿದ್ದಾರೆ. ಮೈಸೂರು ಮೂಲದ ಅಲೆಕ್ಸ್‌ ರಾಬರ್ಟ್‌ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಬಳಿ ನೆರವು ಕೇಳಿದ್ದರು. ಅದರಂತೆ ಸುದೀಪ್, ತಮ್ಮ ಟ್ರಸ್ಟ್‌ ವತಿಯಿಂದ ಚಿಕಿತ್ಸಾ ವೆಚ್ಚ ಭರಿಸಿ ಮಾನವೀಯತೆ ಮೆರೆದಿದ್ದಾರೆ. 

ಬೆಂಗಳೂರು (ಜೂ. 24): ಕಿಚ್ಚ ಸುದೀಪ್ ಮಾನವೀಯ ಕೆಲಸ ಮಾಡಿ ಶಹಬ್ಭಾಸ್ ಎನಿಸಿಕೊಂಡಿದ್ದಾರೆ. ಮೈಸೂರಿನ ಅಂಗನವಾಡಿ ಕಾರ್ಯಕರ್ತೆ ಮಗನ ಚಿಕಿತ್ಸೆಗೆ ನೆರವಾಗಿದ್ದಾರೆ. ಮೈಸೂರು ಮೂಲದ ಅಲೆಕ್ಸ್‌ ರಾಬರ್ಟ್‌ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಬಳಿ ನೆರವು ಕೇಳಿದ್ದರು. ಅದರಂತೆ ಸುದೀಪ್, ತಮ್ಮ ಟ್ರಸ್ಟ್‌ ವತಿಯಿಂದ ಚಿಕಿತ್ಸಾ ವೆಚ್ಚ ಭರಿಸಿ ಮಾನವೀಯತೆ ಮೆರೆದಿದ್ದಾರೆ. 

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?