Gandhada Gudi ಅಪ್ಪು ದೇವತಾ ಮನುಷ್ಯ : ಗಂಧದ ಗುಡಿ ವೀಕ್ಷಿಸಿದ ಅಜಯ್‌ ರಾವ್

Gandhada Gudi ಅಪ್ಪು ದೇವತಾ ಮನುಷ್ಯ : ಗಂಧದ ಗುಡಿ ವೀಕ್ಷಿಸಿದ ಅಜಯ್‌ ರಾವ್

Published : Oct 28, 2022, 11:01 AM ISTUpdated : Oct 28, 2022, 12:49 PM IST

ಅಪ್ಪು ಕನಸಿನ ಡಾಕ್ಯುಮೆಂಟರಿ ಸಿನಿಮಾ ಗಂಧದ ಗುಡಿ ಬಿಡುಗಡೆಯಾಗಿದ್ದು, ಸಿನಿಮಾ ಬಗ್ಗೆ ನಟ ಅಜಯ್ ರಾವ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಗಂಧದ ಗುಡಿಸಿನಿಮಾ ಭಾವುಕವಾಗುವ ವಿಷಯ ಹಾಗೂ ಸಂತೋಷವಾಗುವ ವಿಷಯ ಎರಡನ್ನು ಒಳಗೊಂಡಿದೆ‌. ಸಾಕಷ್ಟು ಒಳ್ಳೆಯ ಅಂಶಗಳು ಸಿನಿಮಾದಲ್ಲಿವೆ. ಕಾಡಿನ ಸಂರಕ್ಷಣೆಯ ಬಗ್ಗೆ, ಪ್ಲಾಸ್ಟಿಕ್ ಬಳಸದೆ ಇರುವುದರ ಬಗ್ಗೆ, ನೀರಿನ ಬಗ್ಗೆ , ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದರು‌.  ಪುನೀತ್ ಅವರು ಪುನೀತ್ ಆಗಿನೇ ಕಾಣೋ ಹಬ್ಬ ಗಂಧದ ಗುಡಿ. ಈ ಸಿನಿಮಾ ದೊಡ್ಡ ಯಶಸ್ಸನ್ನು ಕಾಣಬೇಕು, ವರ್ಡ್ ರೆಕಾರ್ಡ್ ಆಗಬೇಕು. ಕೊನೆಯ ಒಂದು ಸೀನ್‌'ನಲ್ಲಿ ಅವರು ಕೈ ಮುಗಿತಾರೆ. ಅದು ತುಂಬಾ ಭಾವುಕವಾದ ಸೀನ್, ಅದು ವಿದಾಯ ಹೇಳುವಂತ ಒಂದು ಸಂದರ್ಭ ಎನಿಸುತ್ತದೆ. ಅವರು ಒಬ್ಬರು ದೇವತಾ ಮನುಷ್ಯ. ವಿ ಲವ್ ಯು ಅಪ್ಪು ಸರ್, ಮಿಸ್‌ ಯು ಎಂದು ಹೇಳಿದರು.

ಓಲಾ ಎಲೆಕ್ಟ್ರಿಕ್ ಕಾರಿನ ಒಳಾಂಗಣ ಮಾಹಿತಿಯುಳ್ಳ ಟೀಸರ್ ಬಿಡುಗಡೆ

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more