Gandhada Gudi ಅಪ್ಪು ದೇವತಾ ಮನುಷ್ಯ : ಗಂಧದ ಗುಡಿ ವೀಕ್ಷಿಸಿದ ಅಜಯ್‌ ರಾವ್

Gandhada Gudi ಅಪ್ಪು ದೇವತಾ ಮನುಷ್ಯ : ಗಂಧದ ಗುಡಿ ವೀಕ್ಷಿಸಿದ ಅಜಯ್‌ ರಾವ್

Published : Oct 28, 2022, 11:01 AM ISTUpdated : Oct 28, 2022, 12:49 PM IST

ಅಪ್ಪು ಕನಸಿನ ಡಾಕ್ಯುಮೆಂಟರಿ ಸಿನಿಮಾ ಗಂಧದ ಗುಡಿ ಬಿಡುಗಡೆಯಾಗಿದ್ದು, ಸಿನಿಮಾ ಬಗ್ಗೆ ನಟ ಅಜಯ್ ರಾವ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಗಂಧದ ಗುಡಿಸಿನಿಮಾ ಭಾವುಕವಾಗುವ ವಿಷಯ ಹಾಗೂ ಸಂತೋಷವಾಗುವ ವಿಷಯ ಎರಡನ್ನು ಒಳಗೊಂಡಿದೆ‌. ಸಾಕಷ್ಟು ಒಳ್ಳೆಯ ಅಂಶಗಳು ಸಿನಿಮಾದಲ್ಲಿವೆ. ಕಾಡಿನ ಸಂರಕ್ಷಣೆಯ ಬಗ್ಗೆ, ಪ್ಲಾಸ್ಟಿಕ್ ಬಳಸದೆ ಇರುವುದರ ಬಗ್ಗೆ, ನೀರಿನ ಬಗ್ಗೆ , ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದರು‌.  ಪುನೀತ್ ಅವರು ಪುನೀತ್ ಆಗಿನೇ ಕಾಣೋ ಹಬ್ಬ ಗಂಧದ ಗುಡಿ. ಈ ಸಿನಿಮಾ ದೊಡ್ಡ ಯಶಸ್ಸನ್ನು ಕಾಣಬೇಕು, ವರ್ಡ್ ರೆಕಾರ್ಡ್ ಆಗಬೇಕು. ಕೊನೆಯ ಒಂದು ಸೀನ್‌'ನಲ್ಲಿ ಅವರು ಕೈ ಮುಗಿತಾರೆ. ಅದು ತುಂಬಾ ಭಾವುಕವಾದ ಸೀನ್, ಅದು ವಿದಾಯ ಹೇಳುವಂತ ಒಂದು ಸಂದರ್ಭ ಎನಿಸುತ್ತದೆ. ಅವರು ಒಬ್ಬರು ದೇವತಾ ಮನುಷ್ಯ. ವಿ ಲವ್ ಯು ಅಪ್ಪು ಸರ್, ಮಿಸ್‌ ಯು ಎಂದು ಹೇಳಿದರು.

ಓಲಾ ಎಲೆಕ್ಟ್ರಿಕ್ ಕಾರಿನ ಒಳಾಂಗಣ ಮಾಹಿತಿಯುಳ್ಳ ಟೀಸರ್ ಬಿಡುಗಡೆ

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more