Gandhada Gudi ಅಪ್ಪು ದೇವತಾ ಮನುಷ್ಯ : ಗಂಧದ ಗುಡಿ ವೀಕ್ಷಿಸಿದ ಅಜಯ್‌ ರಾವ್

Gandhada Gudi ಅಪ್ಪು ದೇವತಾ ಮನುಷ್ಯ : ಗಂಧದ ಗುಡಿ ವೀಕ್ಷಿಸಿದ ಅಜಯ್‌ ರಾವ್

Published : Oct 28, 2022, 11:01 AM ISTUpdated : Oct 28, 2022, 12:49 PM IST

ಅಪ್ಪು ಕನಸಿನ ಡಾಕ್ಯುಮೆಂಟರಿ ಸಿನಿಮಾ ಗಂಧದ ಗುಡಿ ಬಿಡುಗಡೆಯಾಗಿದ್ದು, ಸಿನಿಮಾ ಬಗ್ಗೆ ನಟ ಅಜಯ್ ರಾವ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಗಂಧದ ಗುಡಿಸಿನಿಮಾ ಭಾವುಕವಾಗುವ ವಿಷಯ ಹಾಗೂ ಸಂತೋಷವಾಗುವ ವಿಷಯ ಎರಡನ್ನು ಒಳಗೊಂಡಿದೆ‌. ಸಾಕಷ್ಟು ಒಳ್ಳೆಯ ಅಂಶಗಳು ಸಿನಿಮಾದಲ್ಲಿವೆ. ಕಾಡಿನ ಸಂರಕ್ಷಣೆಯ ಬಗ್ಗೆ, ಪ್ಲಾಸ್ಟಿಕ್ ಬಳಸದೆ ಇರುವುದರ ಬಗ್ಗೆ, ನೀರಿನ ಬಗ್ಗೆ , ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದರು‌.  ಪುನೀತ್ ಅವರು ಪುನೀತ್ ಆಗಿನೇ ಕಾಣೋ ಹಬ್ಬ ಗಂಧದ ಗುಡಿ. ಈ ಸಿನಿಮಾ ದೊಡ್ಡ ಯಶಸ್ಸನ್ನು ಕಾಣಬೇಕು, ವರ್ಡ್ ರೆಕಾರ್ಡ್ ಆಗಬೇಕು. ಕೊನೆಯ ಒಂದು ಸೀನ್‌'ನಲ್ಲಿ ಅವರು ಕೈ ಮುಗಿತಾರೆ. ಅದು ತುಂಬಾ ಭಾವುಕವಾದ ಸೀನ್, ಅದು ವಿದಾಯ ಹೇಳುವಂತ ಒಂದು ಸಂದರ್ಭ ಎನಿಸುತ್ತದೆ. ಅವರು ಒಬ್ಬರು ದೇವತಾ ಮನುಷ್ಯ. ವಿ ಲವ್ ಯು ಅಪ್ಪು ಸರ್, ಮಿಸ್‌ ಯು ಎಂದು ಹೇಳಿದರು.

ಓಲಾ ಎಲೆಕ್ಟ್ರಿಕ್ ಕಾರಿನ ಒಳಾಂಗಣ ಮಾಹಿತಿಯುಳ್ಳ ಟೀಸರ್ ಬಿಡುಗಡೆ

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more