ಐಷಾರಾಮಿ ಬಂಗಲೆಯಲ್ಲಿ ಜೀವನ ನಡೆಸುವವರು ನೆಗ್ಲೆಟ್ ಮಾಡ್ಲಿ: ಉಪೇಂದ್ರಗೆ ಟಾಂಗ್ ಕೊಟ್ಟ ಚೇತನ್

ಐಷಾರಾಮಿ ಬಂಗಲೆಯಲ್ಲಿ ಜೀವನ ನಡೆಸುವವರು ನೆಗ್ಲೆಟ್ ಮಾಡ್ಲಿ: ಉಪೇಂದ್ರಗೆ ಟಾಂಗ್ ಕೊಟ್ಟ ಚೇತನ್

Published : Nov 04, 2022, 04:24 PM IST

ಕಾಂತಾರ ಸಿನಿಮಾ ವಿಚಾರವಾಗಿ ನಟ ಉಪೇಂದ್ರ ಮತ್ತು ಚೇತನ್ ಕುಮಾರ್ ನಡುವೆ ಕೋಲ್ಡ್‌ ವಾರ್ ಶುರುವಾಗಿದೆ. ಚೇತನ್ ಕೊಟ್ಟ ಹೇಳಿಕೆಯನ್ನು ನೆಗ್ಲೆಟ್ ಮಾಡಬೇಕು ಎಂದು ಉಪೇಂದ್ರ ಹೇಳಿದ್ದರು, ಹೀಗಾಗಿ ಕಲಬುರಗಿಯಲ್ಲಿ ಮಾತನಾಡಿದ ಚೇತನ್ ಉಪೇಂದ್ರ ಅವರ ಪೂರ್ಣ ಹೇಳಿಕೆ ನಾನು ನೋಡಿಲ್ಲ ಆದರೆ ನಗ್ಲೆಕ್ಟ್‌ ಮಾಡಬೇಕು ಎಂದಿದ್ದಾರೆ ಇಂತಹ ವಿಚಾರವನ್ನು ನೆಗ್ಲೆಟ್ ಮಾಡಬಾರದು ಸಾಮಜದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು ಮಾತನಾಡಿದ್ದಾರೆ.

ಕಾಂತಾರ ಸಿನಿಮಾ ವಿಚಾರವಾಗಿ ನಟ ಉಪೇಂದ್ರ ಮತ್ತು ಚೇತನ್ ಕುಮಾರ್ ನಡುವೆ ಕೋಲ್ಡ್‌ ವಾರ್ ಶುರುವಾಗಿದೆ. ಚೇತನ್ ಕೊಟ್ಟ ಹೇಳಿಕೆಯನ್ನು ನೆಗ್ಲೆಟ್ ಮಾಡಬೇಕು ಎಂದು ಉಪೇಂದ್ರ ಹೇಳಿದ್ದರು, ಹೀಗಾಗಿ ಕಲಬುರಗಿಯಲ್ಲಿ ಮಾತನಾಡಿದ ಚೇತನ್ ಉಪೇಂದ್ರ ಅವರ ಪೂರ್ಣ ಹೇಳಿಕೆ ನಾನು ನೋಡಿಲ್ಲ ಆದರೆ ನಗ್ಲೆಕ್ಟ್‌ ಮಾಡಬೇಕು ಎಂದಿದ್ದಾರೆ ಇಂತಹ ವಿಚಾರವನ್ನು ನೆಗ್ಲೆಟ್ ಮಾಡಬಾರದು ಸಾಮಜದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು ಮಾತನಾಡಿದ್ದಾರೆ.

ಬ್ರಾಹ್ಮಣ್ಯ ಜಾತೀಯತೆ ಮುಂದುವರಿಯುತ್ತಿದೆ; ನಟ ಉಪೇಂದ್ರಗೆ ಟಾಂಗ್ ಕೊಟ್ಟ ಚೇತನ್!

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
Read more