ಸೊಂಟ ವೈಲೆಂಟ್.. ಪಾದ ಸೈಲೆಂಟ್.. ಅಡಡಡಾ... ಬಿಟ್ರೆ ದರ್ಶನ್‌ಗೆ ಲಕ್ವಾ ಹೊಡೆಯುತ್ತಾ? ಇದು ರೇಣುಕಾಸ್ವಾಮಿ ಶಾಪವಾ?

ಸೊಂಟ ವೈಲೆಂಟ್.. ಪಾದ ಸೈಲೆಂಟ್.. ಅಡಡಡಾ... ಬಿಟ್ರೆ ದರ್ಶನ್‌ಗೆ ಲಕ್ವಾ ಹೊಡೆಯುತ್ತಾ? ಇದು ರೇಣುಕಾಸ್ವಾಮಿ ಶಾಪವಾ?

Published : Nov 03, 2024, 10:01 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್‌, ತೀವ್ರ ಬೆನ್ನು ನೋವಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್‌ ಗ್ಲೆನಿಗಲ್ಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್‌, ತೀವ್ರ ಬೆನ್ನು ನೋವಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್‌ ಗ್ಲೆನಿಗಲ್ಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ದರ್ಶನ್‌ ಅವರಿಗೆ ಚಿಕಿತ್ಸೆ ನೀಡುತ್ತಿರುವ ನರರೋಗ ವೈದ್ಯರು, ಕಾಲು ಮತ್ತು ಬೆನ್ನು ನೋವಿನಿಂದ ದರ್ಶನ್‌ ಬಳಲುತ್ತಿದ್ದಾರೆ. ಎಡಗಡೆ ಕಾಲು ದುರ್ಬಲವಾಗಿದೆ. ಇದರ ಸ್ಪರ್ಶತೆ ಕೂಡ ಕಡಿಮೆಯಾಗಿದೆ. ಹೆಚ್ಚಿನ ತಪಾಸಣೆ ಮಾಡಿ, ಯಾವ ರೀತಿ ಚಿಕಿತ್ಸೆ ಬೇಕು ಎಂಬುದನ್ನು ನಿರ್ಧರಿಸುತ್ತೇವೆ. ಪೂರ್ತಿ ತಪಾಸಣೆ ಬಳಿಕ ಏನಾಗಿದೆ ಎಂಬುದು ಗೊತ್ತಾಗಲಿದೆ. ಎಂಆರ್‌ಐ, ಎಕ್ಸ್‌ರೇ ಮತ್ತು ರಕ್ತದ ಪರೀಕ್ಷೆ ಮಾಡಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more