ವಿಜಯಲಕ್ಷ್ಮಿ ಮೇಲೆ ದರ್ಶನ್‌ ಅಂದು ಹಲ್ಲೆ ಮಾಡಿದ್ದು ಯಾಕೆ? ಪತ್ನಿಗೆ ಬಹಿರಂಗ ಕ್ಷಮೆ ಕೇಳಿದ್ದ ನಟ!

ವಿಜಯಲಕ್ಷ್ಮಿ ಮೇಲೆ ದರ್ಶನ್‌ ಅಂದು ಹಲ್ಲೆ ಮಾಡಿದ್ದು ಯಾಕೆ? ಪತ್ನಿಗೆ ಬಹಿರಂಗ ಕ್ಷಮೆ ಕೇಳಿದ್ದ ನಟ!

Published : Jun 23, 2024, 10:36 AM ISTUpdated : Jun 23, 2024, 10:37 AM IST

ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ನಟ ದರ್ಶನ್‌ ಅಂದು ವಿಜಯನಗರ ಪೊಲೀಸರಿಂದ 8 ದಿನ ಜೈಲು ಸೇರುವ ಹಾಗೆ ಆಗಿತ್ತು.
 

ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲು ಹೊಸದೆನೆಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಬಂಧನವಾಗಿ, ಇದೀಗ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದೀಗ 13 ವರ್ಷಗಳ ನಂತರ ದರ್ಶನ್‌ಗೆ ಮತ್ತೆ ಸೆಂಟ್ರಲ್‌ ಜೈಲು ಸೇರಿದ್ದಾರೆ. ಈ ಹಿಂದೆ ಪತ್ನಿ(Vijayalakshmi) ಮೇಲೆ ಹಲ್ಲೆ ಮಾಡಿ ನಟ ದರ್ಶನ್‌(Darshan) ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಪೊಲೀಸ್ ಕಸ್ಟಡಿ, ವಿಚಾರಣೆ ಇದೀಗ ಜೈಲುವಾಸದಿಂದ ದರ್ಶನ್ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದಾರೆ. 

ಇದನ್ನೂ ವೀಕ್ಷಿಸಿ:  ಜು.4ರವರೆಗೆ ನ್ಯಾಯಾಂಗ ಬಂಧನಕ್ಕೆ ಡಿ ಗ್ಯಾಂಗ್: ಮಗನ ಕೊಲೆಯೇ ಕೊನೆಯದಾಗಲಿ ಎಂದು ರೇಣುಕಾಸ್ವಾಮಿ ತಂದೆ ಕಣ್ಣೀರು

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more