ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

Published : Jan 25, 2025, 05:24 PM IST

ದರ್ಶನ್​ಗೆ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ಬೇಲ್ ಸಿಕ್ಕಿದರೂ ಪೂರ್ಣ ರಿಲೀಫ್ ಸಿಕ್ಕಿಲ್ಲ. ರಾಜ್ಯ ಸರ್ಕಾರ ದರ್ಶನ್​ಗೆ ನೀಡಿರುವ ಬೇಲ್ ವಿರುದ್ಧ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ದರ್ಶನ್​ಗೆ ಬೇಲ್ ಸಿಕ್ಕಿದ್ರೂ ಪೂರ್ಣ ರಿಲೀಫ್ ಅಂತೂ ಸಿಕ್ಕಿಲ್ಲ. ಅದ್ರಲ್ಲೂ ರಾಜ್ಯಸರ್ಕಾರ ದರ್ಶನ್ ಗೆ ನೀಡಿರೋ ಬೇಲ್ ವಿರುದ್ದ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಒಂದು ಕಡೆ ಬೇಲ್ ಜೊತೆಗೆ ದರ್ಶನ್​ಗೆ ಅನೇಕ ಷರತ್ತು ವಿಧಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ದರ್ಶನ್​ಗೆ ಕೊಟ್ಟಿರೋ ಬೇಲ್ ವಜಾ ಮಾಡಿ ಅಂತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.  ಸುಪ್ರೀಂ ಕೋರ್ಟ್​ನಲ್ಲಿ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನ ಮೊದಲ ಹೀಯರಿಂಗ್ ನಡೆದಿದೆ.ಸೋ ಈ ಅರ್ಜಿ ಸ್ವೀಕರಿಸಿರೋ  ಸುಪ್ರೀಂ ಕೋರ್ಟ್ ದರ್ಶನ್ ಸೇರಿ 7 ಆರೋಪಿಗಳಿಗೆ ನೋಟೀಸ್ ನೀಡಿದೆ. ಜೊತೆಗೆ ವಿಚಾರಣೆಯನ್ನ ಮುಂದಕ್ಕೆ ಹಾಕಿದ್ದು, ವಾದ ಪ್ರತಿವಾದ ಆಲಿಸಿ ಅಂತಿಮ ತೀರ್ಪು ನೀಡಲಿದೆ. ಒಂದು ವೇಳೆ ಸುಪ್ರೀಂನಲ್ಲಿ ಬೇಲ್ ರದ್ದಾದ್ರೆ, ದರ್ಶನ್ ಮತ್ತೆ ಬಳ್ಳಾರಿ ಜೈಲು ಸೇರಬೇಕಾಗುತ್ತೆ.

ಮಲಗಿ 10 ನಿಮಿಷಕ್ಕೆ ಕನಸಿನಲ್ಲಿ ಕಪ್ಪು ಕಾಣಿಸುತ್ತಿತ್ತು...ತಂದೆಗೆ ಮುಕ್ತಿ ಸಿಕ್ಕಿರಲಿಲ್ಲ: ನೀತು ಶೆಟ್ಟಿ

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more