ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

Published : Jan 25, 2025, 05:24 PM IST

ದರ್ಶನ್​ಗೆ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ಬೇಲ್ ಸಿಕ್ಕಿದರೂ ಪೂರ್ಣ ರಿಲೀಫ್ ಸಿಕ್ಕಿಲ್ಲ. ರಾಜ್ಯ ಸರ್ಕಾರ ದರ್ಶನ್​ಗೆ ನೀಡಿರುವ ಬೇಲ್ ವಿರುದ್ಧ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ದರ್ಶನ್​ಗೆ ಬೇಲ್ ಸಿಕ್ಕಿದ್ರೂ ಪೂರ್ಣ ರಿಲೀಫ್ ಅಂತೂ ಸಿಕ್ಕಿಲ್ಲ. ಅದ್ರಲ್ಲೂ ರಾಜ್ಯಸರ್ಕಾರ ದರ್ಶನ್ ಗೆ ನೀಡಿರೋ ಬೇಲ್ ವಿರುದ್ದ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಒಂದು ಕಡೆ ಬೇಲ್ ಜೊತೆಗೆ ದರ್ಶನ್​ಗೆ ಅನೇಕ ಷರತ್ತು ವಿಧಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ದರ್ಶನ್​ಗೆ ಕೊಟ್ಟಿರೋ ಬೇಲ್ ವಜಾ ಮಾಡಿ ಅಂತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.  ಸುಪ್ರೀಂ ಕೋರ್ಟ್​ನಲ್ಲಿ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನ ಮೊದಲ ಹೀಯರಿಂಗ್ ನಡೆದಿದೆ.ಸೋ ಈ ಅರ್ಜಿ ಸ್ವೀಕರಿಸಿರೋ  ಸುಪ್ರೀಂ ಕೋರ್ಟ್ ದರ್ಶನ್ ಸೇರಿ 7 ಆರೋಪಿಗಳಿಗೆ ನೋಟೀಸ್ ನೀಡಿದೆ. ಜೊತೆಗೆ ವಿಚಾರಣೆಯನ್ನ ಮುಂದಕ್ಕೆ ಹಾಕಿದ್ದು, ವಾದ ಪ್ರತಿವಾದ ಆಲಿಸಿ ಅಂತಿಮ ತೀರ್ಪು ನೀಡಲಿದೆ. ಒಂದು ವೇಳೆ ಸುಪ್ರೀಂನಲ್ಲಿ ಬೇಲ್ ರದ್ದಾದ್ರೆ, ದರ್ಶನ್ ಮತ್ತೆ ಬಳ್ಳಾರಿ ಜೈಲು ಸೇರಬೇಕಾಗುತ್ತೆ.

ಮಲಗಿ 10 ನಿಮಿಷಕ್ಕೆ ಕನಸಿನಲ್ಲಿ ಕಪ್ಪು ಕಾಣಿಸುತ್ತಿತ್ತು...ತಂದೆಗೆ ಮುಕ್ತಿ ಸಿಕ್ಕಿರಲಿಲ್ಲ: ನೀತು ಶೆಟ್ಟಿ

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more