ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

Published : Jan 25, 2025, 05:24 PM IST

ದರ್ಶನ್​ಗೆ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ಬೇಲ್ ಸಿಕ್ಕಿದರೂ ಪೂರ್ಣ ರಿಲೀಫ್ ಸಿಕ್ಕಿಲ್ಲ. ರಾಜ್ಯ ಸರ್ಕಾರ ದರ್ಶನ್​ಗೆ ನೀಡಿರುವ ಬೇಲ್ ವಿರುದ್ಧ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ದರ್ಶನ್​ಗೆ ಬೇಲ್ ಸಿಕ್ಕಿದ್ರೂ ಪೂರ್ಣ ರಿಲೀಫ್ ಅಂತೂ ಸಿಕ್ಕಿಲ್ಲ. ಅದ್ರಲ್ಲೂ ರಾಜ್ಯಸರ್ಕಾರ ದರ್ಶನ್ ಗೆ ನೀಡಿರೋ ಬೇಲ್ ವಿರುದ್ದ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಒಂದು ಕಡೆ ಬೇಲ್ ಜೊತೆಗೆ ದರ್ಶನ್​ಗೆ ಅನೇಕ ಷರತ್ತು ವಿಧಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ದರ್ಶನ್​ಗೆ ಕೊಟ್ಟಿರೋ ಬೇಲ್ ವಜಾ ಮಾಡಿ ಅಂತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.  ಸುಪ್ರೀಂ ಕೋರ್ಟ್​ನಲ್ಲಿ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನ ಮೊದಲ ಹೀಯರಿಂಗ್ ನಡೆದಿದೆ.ಸೋ ಈ ಅರ್ಜಿ ಸ್ವೀಕರಿಸಿರೋ  ಸುಪ್ರೀಂ ಕೋರ್ಟ್ ದರ್ಶನ್ ಸೇರಿ 7 ಆರೋಪಿಗಳಿಗೆ ನೋಟೀಸ್ ನೀಡಿದೆ. ಜೊತೆಗೆ ವಿಚಾರಣೆಯನ್ನ ಮುಂದಕ್ಕೆ ಹಾಕಿದ್ದು, ವಾದ ಪ್ರತಿವಾದ ಆಲಿಸಿ ಅಂತಿಮ ತೀರ್ಪು ನೀಡಲಿದೆ. ಒಂದು ವೇಳೆ ಸುಪ್ರೀಂನಲ್ಲಿ ಬೇಲ್ ರದ್ದಾದ್ರೆ, ದರ್ಶನ್ ಮತ್ತೆ ಬಳ್ಳಾರಿ ಜೈಲು ಸೇರಬೇಕಾಗುತ್ತೆ.

ಮಲಗಿ 10 ನಿಮಿಷಕ್ಕೆ ಕನಸಿನಲ್ಲಿ ಕಪ್ಪು ಕಾಣಿಸುತ್ತಿತ್ತು...ತಂದೆಗೆ ಮುಕ್ತಿ ಸಿಕ್ಕಿರಲಿಲ್ಲ: ನೀತು ಶೆಟ್ಟಿ

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more