ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

Published : Jan 25, 2025, 05:24 PM IST

ದರ್ಶನ್​ಗೆ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ಬೇಲ್ ಸಿಕ್ಕಿದರೂ ಪೂರ್ಣ ರಿಲೀಫ್ ಸಿಕ್ಕಿಲ್ಲ. ರಾಜ್ಯ ಸರ್ಕಾರ ದರ್ಶನ್​ಗೆ ನೀಡಿರುವ ಬೇಲ್ ವಿರುದ್ಧ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ದರ್ಶನ್​ಗೆ ಬೇಲ್ ಸಿಕ್ಕಿದ್ರೂ ಪೂರ್ಣ ರಿಲೀಫ್ ಅಂತೂ ಸಿಕ್ಕಿಲ್ಲ. ಅದ್ರಲ್ಲೂ ರಾಜ್ಯಸರ್ಕಾರ ದರ್ಶನ್ ಗೆ ನೀಡಿರೋ ಬೇಲ್ ವಿರುದ್ದ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಒಂದು ಕಡೆ ಬೇಲ್ ಜೊತೆಗೆ ದರ್ಶನ್​ಗೆ ಅನೇಕ ಷರತ್ತು ವಿಧಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ದರ್ಶನ್​ಗೆ ಕೊಟ್ಟಿರೋ ಬೇಲ್ ವಜಾ ಮಾಡಿ ಅಂತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.  ಸುಪ್ರೀಂ ಕೋರ್ಟ್​ನಲ್ಲಿ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನ ಮೊದಲ ಹೀಯರಿಂಗ್ ನಡೆದಿದೆ.ಸೋ ಈ ಅರ್ಜಿ ಸ್ವೀಕರಿಸಿರೋ  ಸುಪ್ರೀಂ ಕೋರ್ಟ್ ದರ್ಶನ್ ಸೇರಿ 7 ಆರೋಪಿಗಳಿಗೆ ನೋಟೀಸ್ ನೀಡಿದೆ. ಜೊತೆಗೆ ವಿಚಾರಣೆಯನ್ನ ಮುಂದಕ್ಕೆ ಹಾಕಿದ್ದು, ವಾದ ಪ್ರತಿವಾದ ಆಲಿಸಿ ಅಂತಿಮ ತೀರ್ಪು ನೀಡಲಿದೆ. ಒಂದು ವೇಳೆ ಸುಪ್ರೀಂನಲ್ಲಿ ಬೇಲ್ ರದ್ದಾದ್ರೆ, ದರ್ಶನ್ ಮತ್ತೆ ಬಳ್ಳಾರಿ ಜೈಲು ಸೇರಬೇಕಾಗುತ್ತೆ.

ಮಲಗಿ 10 ನಿಮಿಷಕ್ಕೆ ಕನಸಿನಲ್ಲಿ ಕಪ್ಪು ಕಾಣಿಸುತ್ತಿತ್ತು...ತಂದೆಗೆ ಮುಕ್ತಿ ಸಿಕ್ಕಿರಲಿಲ್ಲ: ನೀತು ಶೆಟ್ಟಿ

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more