ಮನೆಗೆ ಮರಳಿದ ಅಪ್ಪ .. ದಚ್ಚು ಪುತ್ರನ ಕಣ್ಣು ತೇವ: ಮಗನ ಹುಟ್ಟುಹಬ್ಬದ ಹೊತ್ತಲ್ಲೇ ದರ್ಶನ್ ರಿಲೀಸ್

ಮನೆಗೆ ಮರಳಿದ ಅಪ್ಪ .. ದಚ್ಚು ಪುತ್ರನ ಕಣ್ಣು ತೇವ: ಮಗನ ಹುಟ್ಟುಹಬ್ಬದ ಹೊತ್ತಲ್ಲೇ ದರ್ಶನ್ ರಿಲೀಸ್

Published : Nov 02, 2024, 10:21 AM ISTUpdated : Nov 02, 2024, 10:22 AM IST

ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್‌ ಹಾಗೂ ಆತ್ಮೀಯರೊಂದಿಗೆ ಇಡೀ ದಿನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು. ಗುರುವಾರ ಮಗ ವಿನೀಶ್‌ನ ಹುಟ್ಟುಹಬ್ಬ ಇದ್ದ ಹಿನ್ನೆಲೆಯಲ್ಲಿ ಸಂಜೆ ಕುಟುಂಬದ ಸದಸ್ಯರ ಜತೆಗೆ ಕೇಕ್‌ ಕತ್ತರಿಸಿ ಮಗನಿಗೆ ಶುಭ ಹಾರೈಸಿದರು. 
 

ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್‌ ಹಾಗೂ ಆತ್ಮೀಯರೊಂದಿಗೆ ಇಡೀ ದಿನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು. ಗುರುವಾರ ಮಗ ವಿನೀಶ್‌ನ ಹುಟ್ಟುಹಬ್ಬ ಇದ್ದ ಹಿನ್ನೆಲೆಯಲ್ಲಿ ಸಂಜೆ ಕುಟುಂಬದ ಸದಸ್ಯರ ಜತೆಗೆ ಕೇಕ್‌ ಕತ್ತರಿಸಿ ಮಗನಿಗೆ ಶುಭ ಹಾರೈಸಿದರು. ಮನೆ ಬಳಿ ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಆದರೆ, ದರ್ಶನ್‌ ಮಾತ್ರ ಅಪಾರ್ಟ್‌ಮೆಂಟ್‌ ಆವರಣದಿಂದ ಹೊರಗೆ ಬರಲಿಲ್ಲ. ಇನ್ನು ದರ್ಶನ್ ಜೈಲಿನಿಂದ ಹೊರ ಬರುವುದು ಒಂದು ದಿನ ತಡವಾಗಿದ್ದರೂ ಮಗ ವಿನೀಶ್ ಕೊನೆವರೆಗೂ ಒಳಗೊಳಗೆ ಬಿಕ್ಕುತ್ತಿದ್ದ. ಇಷ್ಟು ವರ್ಷಗಳಲ್ಲಿ ಒಂದು ವರ್ಷವೂ ಅಪ್ಪನಿಲ್ಲದೆ ಹುಟ್ಟುಹಬ್ಬ ಆಚರಿಕೊಳ್ಳದ ಜೀವಕ್ಕೆ ಆ ನೋವು ಹೈರಾಣಾಗಿಸುತ್ತಿತ್ತು. ಆದರೆ ಅಕ್ಕರೆಯಿಂದ ಬೆಳೆಸಿದ ಮಗನಿಗೆ ಚಾಮುಂಡವ್ವಾ ಆಶೀರ್ವಾದ ಮಾಡಿಬಿಟ್ಟಳು. ಏನಿದು ದರ್ಶನ್ ಹಾಗೂ ವಿನೀಶ್ ಅನುಬಂಧ? ಮನಕಲಕುವ ಕಥನ ನಿಮ್ಮ ಮುಂದೆ.

04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
Read more