ಮನೆಗೆ ಮರಳಿದ ಅಪ್ಪ .. ದಚ್ಚು ಪುತ್ರನ ಕಣ್ಣು ತೇವ: ಮಗನ ಹುಟ್ಟುಹಬ್ಬದ ಹೊತ್ತಲ್ಲೇ ದರ್ಶನ್ ರಿಲೀಸ್

ಮನೆಗೆ ಮರಳಿದ ಅಪ್ಪ .. ದಚ್ಚು ಪುತ್ರನ ಕಣ್ಣು ತೇವ: ಮಗನ ಹುಟ್ಟುಹಬ್ಬದ ಹೊತ್ತಲ್ಲೇ ದರ್ಶನ್ ರಿಲೀಸ್

Published : Nov 02, 2024, 10:21 AM ISTUpdated : Nov 02, 2024, 10:22 AM IST

ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್‌ ಹಾಗೂ ಆತ್ಮೀಯರೊಂದಿಗೆ ಇಡೀ ದಿನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು. ಗುರುವಾರ ಮಗ ವಿನೀಶ್‌ನ ಹುಟ್ಟುಹಬ್ಬ ಇದ್ದ ಹಿನ್ನೆಲೆಯಲ್ಲಿ ಸಂಜೆ ಕುಟುಂಬದ ಸದಸ್ಯರ ಜತೆಗೆ ಕೇಕ್‌ ಕತ್ತರಿಸಿ ಮಗನಿಗೆ ಶುಭ ಹಾರೈಸಿದರು. 
 

ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್‌ ಹಾಗೂ ಆತ್ಮೀಯರೊಂದಿಗೆ ಇಡೀ ದಿನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು. ಗುರುವಾರ ಮಗ ವಿನೀಶ್‌ನ ಹುಟ್ಟುಹಬ್ಬ ಇದ್ದ ಹಿನ್ನೆಲೆಯಲ್ಲಿ ಸಂಜೆ ಕುಟುಂಬದ ಸದಸ್ಯರ ಜತೆಗೆ ಕೇಕ್‌ ಕತ್ತರಿಸಿ ಮಗನಿಗೆ ಶುಭ ಹಾರೈಸಿದರು. ಮನೆ ಬಳಿ ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಆದರೆ, ದರ್ಶನ್‌ ಮಾತ್ರ ಅಪಾರ್ಟ್‌ಮೆಂಟ್‌ ಆವರಣದಿಂದ ಹೊರಗೆ ಬರಲಿಲ್ಲ. ಇನ್ನು ದರ್ಶನ್ ಜೈಲಿನಿಂದ ಹೊರ ಬರುವುದು ಒಂದು ದಿನ ತಡವಾಗಿದ್ದರೂ ಮಗ ವಿನೀಶ್ ಕೊನೆವರೆಗೂ ಒಳಗೊಳಗೆ ಬಿಕ್ಕುತ್ತಿದ್ದ. ಇಷ್ಟು ವರ್ಷಗಳಲ್ಲಿ ಒಂದು ವರ್ಷವೂ ಅಪ್ಪನಿಲ್ಲದೆ ಹುಟ್ಟುಹಬ್ಬ ಆಚರಿಕೊಳ್ಳದ ಜೀವಕ್ಕೆ ಆ ನೋವು ಹೈರಾಣಾಗಿಸುತ್ತಿತ್ತು. ಆದರೆ ಅಕ್ಕರೆಯಿಂದ ಬೆಳೆಸಿದ ಮಗನಿಗೆ ಚಾಮುಂಡವ್ವಾ ಆಶೀರ್ವಾದ ಮಾಡಿಬಿಟ್ಟಳು. ಏನಿದು ದರ್ಶನ್ ಹಾಗೂ ವಿನೀಶ್ ಅನುಬಂಧ? ಮನಕಲಕುವ ಕಥನ ನಿಮ್ಮ ಮುಂದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more