ಮನೆಗೆ ಮರಳಿದ ಅಪ್ಪ .. ದಚ್ಚು ಪುತ್ರನ ಕಣ್ಣು ತೇವ: ಮಗನ ಹುಟ್ಟುಹಬ್ಬದ ಹೊತ್ತಲ್ಲೇ ದರ್ಶನ್ ರಿಲೀಸ್

ಮನೆಗೆ ಮರಳಿದ ಅಪ್ಪ .. ದಚ್ಚು ಪುತ್ರನ ಕಣ್ಣು ತೇವ: ಮಗನ ಹುಟ್ಟುಹಬ್ಬದ ಹೊತ್ತಲ್ಲೇ ದರ್ಶನ್ ರಿಲೀಸ್

Published : Nov 02, 2024, 10:21 AM ISTUpdated : Nov 02, 2024, 10:22 AM IST

ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್‌ ಹಾಗೂ ಆತ್ಮೀಯರೊಂದಿಗೆ ಇಡೀ ದಿನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು. ಗುರುವಾರ ಮಗ ವಿನೀಶ್‌ನ ಹುಟ್ಟುಹಬ್ಬ ಇದ್ದ ಹಿನ್ನೆಲೆಯಲ್ಲಿ ಸಂಜೆ ಕುಟುಂಬದ ಸದಸ್ಯರ ಜತೆಗೆ ಕೇಕ್‌ ಕತ್ತರಿಸಿ ಮಗನಿಗೆ ಶುಭ ಹಾರೈಸಿದರು. 
 

ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್‌ ಹಾಗೂ ಆತ್ಮೀಯರೊಂದಿಗೆ ಇಡೀ ದಿನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು. ಗುರುವಾರ ಮಗ ವಿನೀಶ್‌ನ ಹುಟ್ಟುಹಬ್ಬ ಇದ್ದ ಹಿನ್ನೆಲೆಯಲ್ಲಿ ಸಂಜೆ ಕುಟುಂಬದ ಸದಸ್ಯರ ಜತೆಗೆ ಕೇಕ್‌ ಕತ್ತರಿಸಿ ಮಗನಿಗೆ ಶುಭ ಹಾರೈಸಿದರು. ಮನೆ ಬಳಿ ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಆದರೆ, ದರ್ಶನ್‌ ಮಾತ್ರ ಅಪಾರ್ಟ್‌ಮೆಂಟ್‌ ಆವರಣದಿಂದ ಹೊರಗೆ ಬರಲಿಲ್ಲ. ಇನ್ನು ದರ್ಶನ್ ಜೈಲಿನಿಂದ ಹೊರ ಬರುವುದು ಒಂದು ದಿನ ತಡವಾಗಿದ್ದರೂ ಮಗ ವಿನೀಶ್ ಕೊನೆವರೆಗೂ ಒಳಗೊಳಗೆ ಬಿಕ್ಕುತ್ತಿದ್ದ. ಇಷ್ಟು ವರ್ಷಗಳಲ್ಲಿ ಒಂದು ವರ್ಷವೂ ಅಪ್ಪನಿಲ್ಲದೆ ಹುಟ್ಟುಹಬ್ಬ ಆಚರಿಕೊಳ್ಳದ ಜೀವಕ್ಕೆ ಆ ನೋವು ಹೈರಾಣಾಗಿಸುತ್ತಿತ್ತು. ಆದರೆ ಅಕ್ಕರೆಯಿಂದ ಬೆಳೆಸಿದ ಮಗನಿಗೆ ಚಾಮುಂಡವ್ವಾ ಆಶೀರ್ವಾದ ಮಾಡಿಬಿಟ್ಟಳು. ಏನಿದು ದರ್ಶನ್ ಹಾಗೂ ವಿನೀಶ್ ಅನುಬಂಧ? ಮನಕಲಕುವ ಕಥನ ನಿಮ್ಮ ಮುಂದೆ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more