ಪುತ್ರನನ್ನೇ ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಕಲಿಸಿ ಎಂದ ದರ್ಶನ್!

ಪುತ್ರನನ್ನೇ ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಕಲಿಸಿ ಎಂದ ದರ್ಶನ್!

Suvarna News   | Asianet News
Published : Jan 13, 2020, 10:04 AM ISTUpdated : Jan 13, 2020, 10:16 AM IST

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಇಂಡಿಯಾ ವರ್ಸಸ್ ಇಂಗ್ಲೆಂಡ್' ಚಿತ್ರದ ಟ್ರೈಲರ್‌ ಲಾಂಚಿಂಗ್ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ, ಚಾಲೆಂಜಿಂಗ್  ಸ್ಟಾರ್ ದರ್ಶನ್ ಹಾಗೂ ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗಿದ್ದರು. ಟೈಟಲ್‌ ನೋಡಿಯೇ ದರ್ಶನ್ ಫುಲ್ ಫಿದಾ ಆಗಿದ್ದಾರೆ. 'ಕನ್ನಡ ಕಲಿ' ಹಾಡಿನಲ್ಲಿ ಖ್ಯಾತ ಸಾಹಿತಿಗಳನ್ನೂ ತೋರಿಸಲಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ದರ್ಶನ್‌ ತಮ್ಮ ಪುತ್ರ ವಿನೀಶ್‌ರನ್ನು ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸಿ, ಅದನ್ನು ಅವರು ಗೌರವಿಸಲೆಂದು ಮನವಿ ಮಾಡಿಕೊಂಡರು. 

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಇಂಡಿಯಾ ವರ್ಸಸ್ ಇಂಗ್ಲೆಂಡ್' ಚಿತ್ರದ ಟ್ರೈಲರ್‌ ಲಾಂಚಿಂಗ್ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ, ಚಾಲೆಂಜಿಂಗ್  ಸ್ಟಾರ್ ದರ್ಶನ್ ಹಾಗೂ ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗಿದ್ದರು. ಟೈಟಲ್‌ ನೋಡಿಯೇ ದರ್ಶನ್ ಫುಲ್ ಫಿದಾ ಆಗಿದ್ದಾರೆ. 'ಕನ್ನಡ ಕಲಿ' ಹಾಡಿನಲ್ಲಿ ಖ್ಯಾತ ಸಾಹಿತಿಗಳನ್ನೂ ತೋರಿಸಲಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ದರ್ಶನ್‌ ತಮ್ಮ ಪುತ್ರ ವಿನೀಶ್‌ರನ್ನು ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸಿ, ಅದನ್ನು ಅವರು ಗೌರವಿಸಲೆಂದು ಮನವಿ ಮಾಡಿಕೊಂಡರು. 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!