ಪುತ್ರನನ್ನೇ ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಕಲಿಸಿ ಎಂದ ದರ್ಶನ್!

ಪುತ್ರನನ್ನೇ ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಕಲಿಸಿ ಎಂದ ದರ್ಶನ್!

Suvarna News   | Asianet News
Published : Jan 13, 2020, 10:04 AM ISTUpdated : Jan 13, 2020, 10:16 AM IST

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಇಂಡಿಯಾ ವರ್ಸಸ್ ಇಂಗ್ಲೆಂಡ್' ಚಿತ್ರದ ಟ್ರೈಲರ್‌ ಲಾಂಚಿಂಗ್ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ, ಚಾಲೆಂಜಿಂಗ್  ಸ್ಟಾರ್ ದರ್ಶನ್ ಹಾಗೂ ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗಿದ್ದರು. ಟೈಟಲ್‌ ನೋಡಿಯೇ ದರ್ಶನ್ ಫುಲ್ ಫಿದಾ ಆಗಿದ್ದಾರೆ. 'ಕನ್ನಡ ಕಲಿ' ಹಾಡಿನಲ್ಲಿ ಖ್ಯಾತ ಸಾಹಿತಿಗಳನ್ನೂ ತೋರಿಸಲಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ದರ್ಶನ್‌ ತಮ್ಮ ಪುತ್ರ ವಿನೀಶ್‌ರನ್ನು ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸಿ, ಅದನ್ನು ಅವರು ಗೌರವಿಸಲೆಂದು ಮನವಿ ಮಾಡಿಕೊಂಡರು. 

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಇಂಡಿಯಾ ವರ್ಸಸ್ ಇಂಗ್ಲೆಂಡ್' ಚಿತ್ರದ ಟ್ರೈಲರ್‌ ಲಾಂಚಿಂಗ್ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ, ಚಾಲೆಂಜಿಂಗ್  ಸ್ಟಾರ್ ದರ್ಶನ್ ಹಾಗೂ ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗಿದ್ದರು. ಟೈಟಲ್‌ ನೋಡಿಯೇ ದರ್ಶನ್ ಫುಲ್ ಫಿದಾ ಆಗಿದ್ದಾರೆ. 'ಕನ್ನಡ ಕಲಿ' ಹಾಡಿನಲ್ಲಿ ಖ್ಯಾತ ಸಾಹಿತಿಗಳನ್ನೂ ತೋರಿಸಲಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ದರ್ಶನ್‌ ತಮ್ಮ ಪುತ್ರ ವಿನೀಶ್‌ರನ್ನು ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸಿ, ಅದನ್ನು ಅವರು ಗೌರವಿಸಲೆಂದು ಮನವಿ ಮಾಡಿಕೊಂಡರು. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್