ಪುತ್ರನನ್ನೇ ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಕಲಿಸಿ ಎಂದ ದರ್ಶನ್!

ಪುತ್ರನನ್ನೇ ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಕಲಿಸಿ ಎಂದ ದರ್ಶನ್!

Suvarna News   | Asianet News
Published : Jan 13, 2020, 10:04 AM ISTUpdated : Jan 13, 2020, 10:16 AM IST

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಇಂಡಿಯಾ ವರ್ಸಸ್ ಇಂಗ್ಲೆಂಡ್' ಚಿತ್ರದ ಟ್ರೈಲರ್‌ ಲಾಂಚಿಂಗ್ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ, ಚಾಲೆಂಜಿಂಗ್  ಸ್ಟಾರ್ ದರ್ಶನ್ ಹಾಗೂ ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗಿದ್ದರು. ಟೈಟಲ್‌ ನೋಡಿಯೇ ದರ್ಶನ್ ಫುಲ್ ಫಿದಾ ಆಗಿದ್ದಾರೆ. 'ಕನ್ನಡ ಕಲಿ' ಹಾಡಿನಲ್ಲಿ ಖ್ಯಾತ ಸಾಹಿತಿಗಳನ್ನೂ ತೋರಿಸಲಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ದರ್ಶನ್‌ ತಮ್ಮ ಪುತ್ರ ವಿನೀಶ್‌ರನ್ನು ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸಿ, ಅದನ್ನು ಅವರು ಗೌರವಿಸಲೆಂದು ಮನವಿ ಮಾಡಿಕೊಂಡರು. 

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಇಂಡಿಯಾ ವರ್ಸಸ್ ಇಂಗ್ಲೆಂಡ್' ಚಿತ್ರದ ಟ್ರೈಲರ್‌ ಲಾಂಚಿಂಗ್ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ, ಚಾಲೆಂಜಿಂಗ್  ಸ್ಟಾರ್ ದರ್ಶನ್ ಹಾಗೂ ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗಿದ್ದರು. ಟೈಟಲ್‌ ನೋಡಿಯೇ ದರ್ಶನ್ ಫುಲ್ ಫಿದಾ ಆಗಿದ್ದಾರೆ. 'ಕನ್ನಡ ಕಲಿ' ಹಾಡಿನಲ್ಲಿ ಖ್ಯಾತ ಸಾಹಿತಿಗಳನ್ನೂ ತೋರಿಸಲಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ದರ್ಶನ್‌ ತಮ್ಮ ಪುತ್ರ ವಿನೀಶ್‌ರನ್ನು ಉದಾಹರಣೆಯಾಗಿಸಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸಿ, ಅದನ್ನು ಅವರು ಗೌರವಿಸಲೆಂದು ಮನವಿ ಮಾಡಿಕೊಂಡರು. 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್