Darshan Thoogudeepa: ಚಂದ್ರನಿಗೆ ಹಿಡಿದ ಗ್ರಹಣ ಬಿಟ್ಟಾಯ್ತು, ನಟ ದರ್ಶನ್​ಗೆ ಹಿಡಿದಿರುವ ಗ್ರಹಣ ಬಿಡೋದು ಯಾವಾಗ?

Darshan Thoogudeepa: ಚಂದ್ರನಿಗೆ ಹಿಡಿದ ಗ್ರಹಣ ಬಿಟ್ಟಾಯ್ತು, ನಟ ದರ್ಶನ್​ಗೆ ಹಿಡಿದಿರುವ ಗ್ರಹಣ ಬಿಡೋದು ಯಾವಾಗ?

Published : Sep 09, 2025, 11:27 AM ISTUpdated : Sep 09, 2025, 12:00 PM IST

ಚಂದ್ರನಿಗೆ ಹಿಡಿದ ಗ್ರಹಣ ಬಿಟ್ಟಿದೆ. ಆದ್ರೆ ದರ್ಶನ್​ಗೆ ಹಿಡಿದಿರುವ ಗ್ರಹಣ ಸದ್ಯಕ್ಕಂತೂ ಬಿಡುವ ಸೂಚನೆ ಇಲ್ಲ. ಕನ್ನಡ ಚಿತ್ರರಂಗದಲ್ಲಿ ಚಕ್ರವರ್ತಿಯಂತೆ ಮೆರೀತಾ ಇದ್ದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಲಾಂಕೆಟ್, ಬೆಡ್​ಶೀಟ್ ಗಾಗಿ ಪರದಾಡುವ ಸ್ಥಿತಿ ಬರುತ್ತೆ ಅಂದ್ರೆ ಅದು ಗ್ರಹಣವೇ ತಾನೆ. 

ಈಗಲೇ ಇಷ್ಟು ಪರದಾಡ್ತಾ ಇರೋ ದಾಸನಿಗೆ ಬಳ್ಳಾರಿಗೆ ಶಿಫ್ಟ್ ಆಗೋ ಭೀತಿ ಬೇರೆ ಕಾಡ್ತಿದೆ. ದರ್ಶನ್ ಕನ್ನಡ ಚಿತ್ರರಂಗದಲ್ಲಿ ಈ ತಲೆಮಾರಿನ ಅತ್ಯಂತ ಜನಪ್ರೀಯ ತಾರೆ ಪಟ್ಟ ಪಡೆದಾತ. ಕೋಟಿ ಕೋಟಿ ಅಭಿಮಾನಿಗಳನ್ನ ಸಂಪಾದಿಸಿರೋ ನಟ. ಕೋಟಿ ಕೋಟಿ ಲೆಕ್ಕದಲ್ಲಿ ಸಂಭಾವನೆ ಪಡೆಯೋ ಸಿರಿವಂತ. ಆದ್ರೆ ಈ ಸಿರಿಯನ್ನ ಅನುಭಸಿಸೋ ಯೋಗ ಮಾತ್ರ ದರ್ಶನ್​​ಗಿಲ್ಲ. ಕಾಟೇರ ಸಿನಿಮಾ ಅಷ್ಟು ದೊಡ್ಡ ಯಶಸ್ಸು ಕಂಡು ವೃತ್ತಿ ಜೀವನದ ಉತ್ತುಂಗದಲ್ಲಿ ಇದ್ದಾಗಲೇ ದಾಸನ ಬದುಕಿಗೆ ಗ್ರಹಣ ಹಿಡಿದುಬಿಟ್ಟಿದೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more