'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

Published : Sep 04, 2025, 04:32 PM ISTUpdated : Sep 04, 2025, 04:38 PM IST

ದರ್ಶನ್​ನ ಬಳ್ಳಾರಿ ಜೈಲಿಗೆ ಕಳುಹಿಸಬೇಕು ಅಂತ ಸಲ್ಲಿಸಿರೋ ಅರ್ಜಿಯ ವಿಚಾರಣೆ ಕೋರ್ಟ್​​​ನಲ್ಲಿ ನಡೆದಿದೆ. ಕೋರ್ಟ್​​ನಲ್ಲಿ ನಡೆದ ವಾದ-ಪ್ರತಿವಾದ ನೋಡ್ತಿದ್ರೆ, ದಾಸ ಜೈಲುಗಳಿಗೂ ಬೇಡವಾದನಾ.. ಅನ್ನೋ ಪ್ರಶ್ನೆ ಹುಟ್ತಾ ಇದೆ. 

ಈ ನಡುವೆ ದರ್ಶನ್​ನ ಬೇರೆ ಜೈಲಿಗೆ ಶಿಫ್ಟ್ ಮಾಡಿಸಿ, ಜೈಲಾಧಿಕಾರಿಗಳು ಪ್ರಶಸ್ತಿ ಪಡೆಯೋದಕ್ಕೆ ಸ್ಕೆಚ್ ಹಾಕಿದ್ದಾರೆ ಅಂತ ದಾಸನ ಪರ ವಕೀಲರು ಆರೋಪ ಮಾಡಿದ್ದಾರೆ. ಅಷ್ಟಕ್ಕೂ ಏನಿದು ದಾಸನ ಜೈಲ್ ರಗಳೆ..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ. ದರ್ಶನ್​ ಬೇಲ್ ರದ್ದಾಗಿ ಅರೆಸ್ಟ್ ಆದ ಮೇಲೆ, ಆತನನ್ನ ಮೊದಲಿನಂತೆ ಬಳ್ಳಾರಿಗೆ ಕಳುಹಿಸಬೇಕು ಅಂತ  ಪೊಲೀಸರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಬಗ್ಗೆ ದರ್ಶನ್ ಪರ ವಕೀಲರು ಆಕ್ಷೇಪ ಸಲ್ಲಿಸಿದ್ದು ಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆದಿದೆ. ಅಷ್ಟಕ್ಕೂ ದಾಸ ಜೈಲುಗಳಿಗೂ ಬೇಡವಾದನಾ,.? ಅನ್ನೋ ಪ್ರಶ್ನೆ ಹುಟ್ಟಿಕೊಳ್ಳುವಂತೆ ಮಾಡಿದೆ ಈ ವಾದ-ಪ್ರತಿವಾದ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more