'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

Published : Sep 04, 2025, 04:32 PM ISTUpdated : Sep 04, 2025, 04:38 PM IST

ದರ್ಶನ್​ನ ಬಳ್ಳಾರಿ ಜೈಲಿಗೆ ಕಳುಹಿಸಬೇಕು ಅಂತ ಸಲ್ಲಿಸಿರೋ ಅರ್ಜಿಯ ವಿಚಾರಣೆ ಕೋರ್ಟ್​​​ನಲ್ಲಿ ನಡೆದಿದೆ. ಕೋರ್ಟ್​​ನಲ್ಲಿ ನಡೆದ ವಾದ-ಪ್ರತಿವಾದ ನೋಡ್ತಿದ್ರೆ, ದಾಸ ಜೈಲುಗಳಿಗೂ ಬೇಡವಾದನಾ.. ಅನ್ನೋ ಪ್ರಶ್ನೆ ಹುಟ್ತಾ ಇದೆ. 

ಈ ನಡುವೆ ದರ್ಶನ್​ನ ಬೇರೆ ಜೈಲಿಗೆ ಶಿಫ್ಟ್ ಮಾಡಿಸಿ, ಜೈಲಾಧಿಕಾರಿಗಳು ಪ್ರಶಸ್ತಿ ಪಡೆಯೋದಕ್ಕೆ ಸ್ಕೆಚ್ ಹಾಕಿದ್ದಾರೆ ಅಂತ ದಾಸನ ಪರ ವಕೀಲರು ಆರೋಪ ಮಾಡಿದ್ದಾರೆ. ಅಷ್ಟಕ್ಕೂ ಏನಿದು ದಾಸನ ಜೈಲ್ ರಗಳೆ..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ. ದರ್ಶನ್​ ಬೇಲ್ ರದ್ದಾಗಿ ಅರೆಸ್ಟ್ ಆದ ಮೇಲೆ, ಆತನನ್ನ ಮೊದಲಿನಂತೆ ಬಳ್ಳಾರಿಗೆ ಕಳುಹಿಸಬೇಕು ಅಂತ  ಪೊಲೀಸರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಬಗ್ಗೆ ದರ್ಶನ್ ಪರ ವಕೀಲರು ಆಕ್ಷೇಪ ಸಲ್ಲಿಸಿದ್ದು ಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆದಿದೆ. ಅಷ್ಟಕ್ಕೂ ದಾಸ ಜೈಲುಗಳಿಗೂ ಬೇಡವಾದನಾ,.? ಅನ್ನೋ ಪ್ರಶ್ನೆ ಹುಟ್ಟಿಕೊಳ್ಳುವಂತೆ ಮಾಡಿದೆ ಈ ವಾದ-ಪ್ರತಿವಾದ.

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more