'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

Published : Sep 04, 2025, 04:32 PM ISTUpdated : Sep 04, 2025, 04:38 PM IST

ದರ್ಶನ್​ನ ಬಳ್ಳಾರಿ ಜೈಲಿಗೆ ಕಳುಹಿಸಬೇಕು ಅಂತ ಸಲ್ಲಿಸಿರೋ ಅರ್ಜಿಯ ವಿಚಾರಣೆ ಕೋರ್ಟ್​​​ನಲ್ಲಿ ನಡೆದಿದೆ. ಕೋರ್ಟ್​​ನಲ್ಲಿ ನಡೆದ ವಾದ-ಪ್ರತಿವಾದ ನೋಡ್ತಿದ್ರೆ, ದಾಸ ಜೈಲುಗಳಿಗೂ ಬೇಡವಾದನಾ.. ಅನ್ನೋ ಪ್ರಶ್ನೆ ಹುಟ್ತಾ ಇದೆ. 

ಈ ನಡುವೆ ದರ್ಶನ್​ನ ಬೇರೆ ಜೈಲಿಗೆ ಶಿಫ್ಟ್ ಮಾಡಿಸಿ, ಜೈಲಾಧಿಕಾರಿಗಳು ಪ್ರಶಸ್ತಿ ಪಡೆಯೋದಕ್ಕೆ ಸ್ಕೆಚ್ ಹಾಕಿದ್ದಾರೆ ಅಂತ ದಾಸನ ಪರ ವಕೀಲರು ಆರೋಪ ಮಾಡಿದ್ದಾರೆ. ಅಷ್ಟಕ್ಕೂ ಏನಿದು ದಾಸನ ಜೈಲ್ ರಗಳೆ..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ. ದರ್ಶನ್​ ಬೇಲ್ ರದ್ದಾಗಿ ಅರೆಸ್ಟ್ ಆದ ಮೇಲೆ, ಆತನನ್ನ ಮೊದಲಿನಂತೆ ಬಳ್ಳಾರಿಗೆ ಕಳುಹಿಸಬೇಕು ಅಂತ  ಪೊಲೀಸರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಬಗ್ಗೆ ದರ್ಶನ್ ಪರ ವಕೀಲರು ಆಕ್ಷೇಪ ಸಲ್ಲಿಸಿದ್ದು ಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆದಿದೆ. ಅಷ್ಟಕ್ಕೂ ದಾಸ ಜೈಲುಗಳಿಗೂ ಬೇಡವಾದನಾ,.? ಅನ್ನೋ ಪ್ರಶ್ನೆ ಹುಟ್ಟಿಕೊಳ್ಳುವಂತೆ ಮಾಡಿದೆ ಈ ವಾದ-ಪ್ರತಿವಾದ.

03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
Read more