'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

Published : Sep 04, 2025, 04:32 PM ISTUpdated : Sep 04, 2025, 04:38 PM IST

ದರ್ಶನ್​ನ ಬಳ್ಳಾರಿ ಜೈಲಿಗೆ ಕಳುಹಿಸಬೇಕು ಅಂತ ಸಲ್ಲಿಸಿರೋ ಅರ್ಜಿಯ ವಿಚಾರಣೆ ಕೋರ್ಟ್​​​ನಲ್ಲಿ ನಡೆದಿದೆ. ಕೋರ್ಟ್​​ನಲ್ಲಿ ನಡೆದ ವಾದ-ಪ್ರತಿವಾದ ನೋಡ್ತಿದ್ರೆ, ದಾಸ ಜೈಲುಗಳಿಗೂ ಬೇಡವಾದನಾ.. ಅನ್ನೋ ಪ್ರಶ್ನೆ ಹುಟ್ತಾ ಇದೆ. 

ಈ ನಡುವೆ ದರ್ಶನ್​ನ ಬೇರೆ ಜೈಲಿಗೆ ಶಿಫ್ಟ್ ಮಾಡಿಸಿ, ಜೈಲಾಧಿಕಾರಿಗಳು ಪ್ರಶಸ್ತಿ ಪಡೆಯೋದಕ್ಕೆ ಸ್ಕೆಚ್ ಹಾಕಿದ್ದಾರೆ ಅಂತ ದಾಸನ ಪರ ವಕೀಲರು ಆರೋಪ ಮಾಡಿದ್ದಾರೆ. ಅಷ್ಟಕ್ಕೂ ಏನಿದು ದಾಸನ ಜೈಲ್ ರಗಳೆ..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ. ದರ್ಶನ್​ ಬೇಲ್ ರದ್ದಾಗಿ ಅರೆಸ್ಟ್ ಆದ ಮೇಲೆ, ಆತನನ್ನ ಮೊದಲಿನಂತೆ ಬಳ್ಳಾರಿಗೆ ಕಳುಹಿಸಬೇಕು ಅಂತ  ಪೊಲೀಸರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಬಗ್ಗೆ ದರ್ಶನ್ ಪರ ವಕೀಲರು ಆಕ್ಷೇಪ ಸಲ್ಲಿಸಿದ್ದು ಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆದಿದೆ. ಅಷ್ಟಕ್ಕೂ ದಾಸ ಜೈಲುಗಳಿಗೂ ಬೇಡವಾದನಾ,.? ಅನ್ನೋ ಪ್ರಶ್ನೆ ಹುಟ್ಟಿಕೊಳ್ಳುವಂತೆ ಮಾಡಿದೆ ಈ ವಾದ-ಪ್ರತಿವಾದ.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more