ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

Published : Aug 08, 2023, 11:50 AM IST

ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ ಎಂದು ನಟ ಧರ್ಮ ಅವರು ಹೇಳಿದ್ದಾರೆ.
 

ಸ್ಯಾಂಡಲ್‌ವುಡ್‌ನ ಅಪರೂಪದ, ಅನುರೂಪದ ಜೋಡಿಯಾಗಿದ್ದ ವಿಜಯ್‌ ರಾಘವೇಂದ್ರ(Vijay raghavendra) ಹಾಗೂ ಸ್ಪಂದನಾರನ್ನು(spandana) ವಿಧಿ ಬೇರೆ ಮಾಡಿದೆ. ನಟ ವಿಜಯ್‌ ರಾಘವೇಂದ್ರ ಮತ್ತು ಸ್ಪಂದನಾ ಬಗ್ಗೆ ನಟ ಧರ್ಮ(Actor dharma) ಅವರು ಮಾತನಾಡಿದ್ದಾರೆ. ಇವರು ವಿಜಯ್‌ ರಾಘವೇಂದ್ರ ಅವರ ಸ್ನೇಹಿತರಾಗಿದ್ದಾರೆ. ರಾಘವೇಂದ್ರ ನಗು ಮುಖದ ವ್ಯಕ್ತಿ. ಸ್ಪಂದನಾ ಸೆಟ್‌ನಲ್ಲಿ ತುಂಬಾ ನಗುತ್ತಾ ಇರುತ್ತಿದ್ದರು. ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ. ರಾಘು ಪ್ರತಿಯೊಂದು ಸಂದರ್ಶನದಲ್ಲಿ ತಮ್ಮ ಹೆಂಡತಿ ಬಗ್ಗೆ ಮಾತನಾಡದೇ ಇರುತ್ತಿರಲಿಲ್ಲ ಎಂದು ನಟ ಧರ್ಮ ಹೇಳಿದ್ದಾರೆ. ಸ್ಪಂದನಾ ಕುಟುಂಬದಲ್ಲಿ ನನಗೆ ಅವರ ಬ್ರದರ್‌ ತುಂಬಾ ಪರಿಚಯ. ಈ ಕುಟುಂಬಕ್ಕೆ ದೇವರು ಇಂತಹ ನೋವು ಕೊಡಬಾರದಿತ್ತು. ಅವನನ್ನು ಮಾತನಾಡಿಸುವ ಶಕ್ತಿ ನಮ್ಮಲ್ಲಿ ಇಲ್ಲ ಎಂದು ನಟ ಧರ್ಮ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more