ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

Published : Aug 08, 2023, 11:50 AM IST

ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ ಎಂದು ನಟ ಧರ್ಮ ಅವರು ಹೇಳಿದ್ದಾರೆ.
 

ಸ್ಯಾಂಡಲ್‌ವುಡ್‌ನ ಅಪರೂಪದ, ಅನುರೂಪದ ಜೋಡಿಯಾಗಿದ್ದ ವಿಜಯ್‌ ರಾಘವೇಂದ್ರ(Vijay raghavendra) ಹಾಗೂ ಸ್ಪಂದನಾರನ್ನು(spandana) ವಿಧಿ ಬೇರೆ ಮಾಡಿದೆ. ನಟ ವಿಜಯ್‌ ರಾಘವೇಂದ್ರ ಮತ್ತು ಸ್ಪಂದನಾ ಬಗ್ಗೆ ನಟ ಧರ್ಮ(Actor dharma) ಅವರು ಮಾತನಾಡಿದ್ದಾರೆ. ಇವರು ವಿಜಯ್‌ ರಾಘವೇಂದ್ರ ಅವರ ಸ್ನೇಹಿತರಾಗಿದ್ದಾರೆ. ರಾಘವೇಂದ್ರ ನಗು ಮುಖದ ವ್ಯಕ್ತಿ. ಸ್ಪಂದನಾ ಸೆಟ್‌ನಲ್ಲಿ ತುಂಬಾ ನಗುತ್ತಾ ಇರುತ್ತಿದ್ದರು. ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ. ರಾಘು ಪ್ರತಿಯೊಂದು ಸಂದರ್ಶನದಲ್ಲಿ ತಮ್ಮ ಹೆಂಡತಿ ಬಗ್ಗೆ ಮಾತನಾಡದೇ ಇರುತ್ತಿರಲಿಲ್ಲ ಎಂದು ನಟ ಧರ್ಮ ಹೇಳಿದ್ದಾರೆ. ಸ್ಪಂದನಾ ಕುಟುಂಬದಲ್ಲಿ ನನಗೆ ಅವರ ಬ್ರದರ್‌ ತುಂಬಾ ಪರಿಚಯ. ಈ ಕುಟುಂಬಕ್ಕೆ ದೇವರು ಇಂತಹ ನೋವು ಕೊಡಬಾರದಿತ್ತು. ಅವನನ್ನು ಮಾತನಾಡಿಸುವ ಶಕ್ತಿ ನಮ್ಮಲ್ಲಿ ಇಲ್ಲ ಎಂದು ನಟ ಧರ್ಮ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more