ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

Published : Aug 08, 2023, 11:50 AM IST

ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ ಎಂದು ನಟ ಧರ್ಮ ಅವರು ಹೇಳಿದ್ದಾರೆ.
 

ಸ್ಯಾಂಡಲ್‌ವುಡ್‌ನ ಅಪರೂಪದ, ಅನುರೂಪದ ಜೋಡಿಯಾಗಿದ್ದ ವಿಜಯ್‌ ರಾಘವೇಂದ್ರ(Vijay raghavendra) ಹಾಗೂ ಸ್ಪಂದನಾರನ್ನು(spandana) ವಿಧಿ ಬೇರೆ ಮಾಡಿದೆ. ನಟ ವಿಜಯ್‌ ರಾಘವೇಂದ್ರ ಮತ್ತು ಸ್ಪಂದನಾ ಬಗ್ಗೆ ನಟ ಧರ್ಮ(Actor dharma) ಅವರು ಮಾತನಾಡಿದ್ದಾರೆ. ಇವರು ವಿಜಯ್‌ ರಾಘವೇಂದ್ರ ಅವರ ಸ್ನೇಹಿತರಾಗಿದ್ದಾರೆ. ರಾಘವೇಂದ್ರ ನಗು ಮುಖದ ವ್ಯಕ್ತಿ. ಸ್ಪಂದನಾ ಸೆಟ್‌ನಲ್ಲಿ ತುಂಬಾ ನಗುತ್ತಾ ಇರುತ್ತಿದ್ದರು. ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ. ರಾಘು ಪ್ರತಿಯೊಂದು ಸಂದರ್ಶನದಲ್ಲಿ ತಮ್ಮ ಹೆಂಡತಿ ಬಗ್ಗೆ ಮಾತನಾಡದೇ ಇರುತ್ತಿರಲಿಲ್ಲ ಎಂದು ನಟ ಧರ್ಮ ಹೇಳಿದ್ದಾರೆ. ಸ್ಪಂದನಾ ಕುಟುಂಬದಲ್ಲಿ ನನಗೆ ಅವರ ಬ್ರದರ್‌ ತುಂಬಾ ಪರಿಚಯ. ಈ ಕುಟುಂಬಕ್ಕೆ ದೇವರು ಇಂತಹ ನೋವು ಕೊಡಬಾರದಿತ್ತು. ಅವನನ್ನು ಮಾತನಾಡಿಸುವ ಶಕ್ತಿ ನಮ್ಮಲ್ಲಿ ಇಲ್ಲ ಎಂದು ನಟ ಧರ್ಮ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more