ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

Published : Aug 08, 2023, 11:50 AM IST

ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ ಎಂದು ನಟ ಧರ್ಮ ಅವರು ಹೇಳಿದ್ದಾರೆ.
 

ಸ್ಯಾಂಡಲ್‌ವುಡ್‌ನ ಅಪರೂಪದ, ಅನುರೂಪದ ಜೋಡಿಯಾಗಿದ್ದ ವಿಜಯ್‌ ರಾಘವೇಂದ್ರ(Vijay raghavendra) ಹಾಗೂ ಸ್ಪಂದನಾರನ್ನು(spandana) ವಿಧಿ ಬೇರೆ ಮಾಡಿದೆ. ನಟ ವಿಜಯ್‌ ರಾಘವೇಂದ್ರ ಮತ್ತು ಸ್ಪಂದನಾ ಬಗ್ಗೆ ನಟ ಧರ್ಮ(Actor dharma) ಅವರು ಮಾತನಾಡಿದ್ದಾರೆ. ಇವರು ವಿಜಯ್‌ ರಾಘವೇಂದ್ರ ಅವರ ಸ್ನೇಹಿತರಾಗಿದ್ದಾರೆ. ರಾಘವೇಂದ್ರ ನಗು ಮುಖದ ವ್ಯಕ್ತಿ. ಸ್ಪಂದನಾ ಸೆಟ್‌ನಲ್ಲಿ ತುಂಬಾ ನಗುತ್ತಾ ಇರುತ್ತಿದ್ದರು. ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ. ರಾಘು ಪ್ರತಿಯೊಂದು ಸಂದರ್ಶನದಲ್ಲಿ ತಮ್ಮ ಹೆಂಡತಿ ಬಗ್ಗೆ ಮಾತನಾಡದೇ ಇರುತ್ತಿರಲಿಲ್ಲ ಎಂದು ನಟ ಧರ್ಮ ಹೇಳಿದ್ದಾರೆ. ಸ್ಪಂದನಾ ಕುಟುಂಬದಲ್ಲಿ ನನಗೆ ಅವರ ಬ್ರದರ್‌ ತುಂಬಾ ಪರಿಚಯ. ಈ ಕುಟುಂಬಕ್ಕೆ ದೇವರು ಇಂತಹ ನೋವು ಕೊಡಬಾರದಿತ್ತು. ಅವನನ್ನು ಮಾತನಾಡಿಸುವ ಶಕ್ತಿ ನಮ್ಮಲ್ಲಿ ಇಲ್ಲ ಎಂದು ನಟ ಧರ್ಮ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
Read more