ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

Published : Aug 08, 2023, 11:50 AM IST

ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ ಎಂದು ನಟ ಧರ್ಮ ಅವರು ಹೇಳಿದ್ದಾರೆ.
 

ಸ್ಯಾಂಡಲ್‌ವುಡ್‌ನ ಅಪರೂಪದ, ಅನುರೂಪದ ಜೋಡಿಯಾಗಿದ್ದ ವಿಜಯ್‌ ರಾಘವೇಂದ್ರ(Vijay raghavendra) ಹಾಗೂ ಸ್ಪಂದನಾರನ್ನು(spandana) ವಿಧಿ ಬೇರೆ ಮಾಡಿದೆ. ನಟ ವಿಜಯ್‌ ರಾಘವೇಂದ್ರ ಮತ್ತು ಸ್ಪಂದನಾ ಬಗ್ಗೆ ನಟ ಧರ್ಮ(Actor dharma) ಅವರು ಮಾತನಾಡಿದ್ದಾರೆ. ಇವರು ವಿಜಯ್‌ ರಾಘವೇಂದ್ರ ಅವರ ಸ್ನೇಹಿತರಾಗಿದ್ದಾರೆ. ರಾಘವೇಂದ್ರ ನಗು ಮುಖದ ವ್ಯಕ್ತಿ. ಸ್ಪಂದನಾ ಸೆಟ್‌ನಲ್ಲಿ ತುಂಬಾ ನಗುತ್ತಾ ಇರುತ್ತಿದ್ದರು. ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ. ರಾಘು ಪ್ರತಿಯೊಂದು ಸಂದರ್ಶನದಲ್ಲಿ ತಮ್ಮ ಹೆಂಡತಿ ಬಗ್ಗೆ ಮಾತನಾಡದೇ ಇರುತ್ತಿರಲಿಲ್ಲ ಎಂದು ನಟ ಧರ್ಮ ಹೇಳಿದ್ದಾರೆ. ಸ್ಪಂದನಾ ಕುಟುಂಬದಲ್ಲಿ ನನಗೆ ಅವರ ಬ್ರದರ್‌ ತುಂಬಾ ಪರಿಚಯ. ಈ ಕುಟುಂಬಕ್ಕೆ ದೇವರು ಇಂತಹ ನೋವು ಕೊಡಬಾರದಿತ್ತು. ಅವನನ್ನು ಮಾತನಾಡಿಸುವ ಶಕ್ತಿ ನಮ್ಮಲ್ಲಿ ಇಲ್ಲ ಎಂದು ನಟ ಧರ್ಮ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more