'KD' ಶೂಟಿಂಗ್‌ಗೆ ಬ್ರೇಕ್.. ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ!

'KD' ಶೂಟಿಂಗ್‌ಗೆ ಬ್ರೇಕ್.. ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ!

Published : Jul 24, 2023, 09:56 AM IST

KD ಶೂಟಿಂಗ್‌ಗೆ ಬ್ರೇಕ್ ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ
ಮೈಸೂರು ಸುತ್ತ ಮುತ್ತ ನಡೆಯುತ್ತಿದೆ ಕೆಡಿ ಚಿತ್ರೀಕರಣ..!
ನಟ ಧ್ರುವನ ನೋಡಲು ಮುಗಿ ಬಿದ್ದ ರಾಯರ ಭಕ್ತರು..!
 

ರೆಟ್ರೋ ಅವತರಾರ ತಾಳಿ ನಾನು ಕರಾವ್ ಆಗಿರೋ ಕೆಡಿ ಅಂತ ಹೇಳ್ತಾ 1970 ಕತೆ ಹೇಳೋಕೆ ಹೊರಟಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Actor Dhruva Sarja). ಈ ಧ್ರುವನಿಗೆ ಟಕ್ಕರ್ ಕೊಡೋಕೆ ಬಾಲಿವುಡ್ ಅಧಿರಾ ಕೂಡ ಬಂದಿರೋದು ನಿಮ್ಗೆ ಗೊತ್ತೇ ಇದೆ. ಕೆಡಿ ಶೂಟಿಂಗ್(KD Shooting) ಮೈಸೂರಿನ ಚಾಮುಂಡೇಶ್ವರಿ ತಪ್ಪಲಿನಲ್ಲಿ ನಡೆಯುತ್ತಿದೆ. ಹಳೇ ಮೈಸೂರು ಭಾಗದ ಜಾಗಗಳಲ್ಲೆಲ್ಲಾ ನಟ ಧ್ರುವ ಸರ್ಜಾ ಹಾಗೂ ಅಧಿರ ಅಂಜಯ್ ದತ್ ಸುತ್ತಾಡಿ ಕೆಡಿ ಶೂಟಿಂಗ್ ಮಾಡುತ್ತಿದ್ದಾರೆ. ಈ ಚಿತ್ರೀಕರಣದ ಬಿಡುವಿನ ಮಧ್ಯೆ ಚಾಮುಂಡೇಶ್ವರಿ ತಾಯಿ ಆಶೀರ್ವಾದ ಪಡೆಯೋಕೆ ಕೆಡಿ ಟೀಂ ಚಾಮುಂಡಿ ಬೆಟ್ಟಕ್ಕೆ ಹೋಗಿದ್ರು. ಈಗ ಕೆಡಿ ಶೂಟಿಂಗ್‌ನಿಂದ ಬ್ರೇಕ್ ಪಡೆದಿರೋ ಧ್ರುವ ಸರ್ಜಾ ನಂಜನಗೂಡಿನ ರಾಘವೇಂದ್ರ ಸ್ವಾಮಿ ಮಠಕ್ಕೆ(Raghavendra Swami Mutt) ಭೇಟಿ ನೀಡಿ ಕೆಡಿಗೆ ಒಳ್ಳೆಯದಾಗ್ಲಿ ಅಂತ ರಾಯರ ಆಶೀರ್ವಾದ ಭೇಡಿದ್ದಾರೆ. ಧ್ರುವ ಸರ್ಜಾರನ್ನ ನೋಡೋಕೆ ಮಠದ ಭಕ್ತರು ಮುಗಿ ಬಿದ್ದಿದ್ದು, ಈ ವಿಡಿಯೋ ಎಲ್ಲಡೆ ವೈರಲ್ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  '90 ಹಾಕು ಕಿಟ್ಟಪ್ಪ' ಎನ್ನುತ್ತ ಬಂದ ನಿಧಿಮಾ: ಎಣ್ಣೆ ಹಾಕಿ ಡಾರ್ಲಿಂಗ್ ಕೃಷ್ಣ ಪತ್ನಿ ಫುಲ್ ಟೈಟ್‌..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!