'KD' ಶೂಟಿಂಗ್‌ಗೆ ಬ್ರೇಕ್.. ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ!

'KD' ಶೂಟಿಂಗ್‌ಗೆ ಬ್ರೇಕ್.. ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ!

Published : Jul 24, 2023, 09:56 AM IST

KD ಶೂಟಿಂಗ್‌ಗೆ ಬ್ರೇಕ್ ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ
ಮೈಸೂರು ಸುತ್ತ ಮುತ್ತ ನಡೆಯುತ್ತಿದೆ ಕೆಡಿ ಚಿತ್ರೀಕರಣ..!
ನಟ ಧ್ರುವನ ನೋಡಲು ಮುಗಿ ಬಿದ್ದ ರಾಯರ ಭಕ್ತರು..!
 

ರೆಟ್ರೋ ಅವತರಾರ ತಾಳಿ ನಾನು ಕರಾವ್ ಆಗಿರೋ ಕೆಡಿ ಅಂತ ಹೇಳ್ತಾ 1970 ಕತೆ ಹೇಳೋಕೆ ಹೊರಟಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Actor Dhruva Sarja). ಈ ಧ್ರುವನಿಗೆ ಟಕ್ಕರ್ ಕೊಡೋಕೆ ಬಾಲಿವುಡ್ ಅಧಿರಾ ಕೂಡ ಬಂದಿರೋದು ನಿಮ್ಗೆ ಗೊತ್ತೇ ಇದೆ. ಕೆಡಿ ಶೂಟಿಂಗ್(KD Shooting) ಮೈಸೂರಿನ ಚಾಮುಂಡೇಶ್ವರಿ ತಪ್ಪಲಿನಲ್ಲಿ ನಡೆಯುತ್ತಿದೆ. ಹಳೇ ಮೈಸೂರು ಭಾಗದ ಜಾಗಗಳಲ್ಲೆಲ್ಲಾ ನಟ ಧ್ರುವ ಸರ್ಜಾ ಹಾಗೂ ಅಧಿರ ಅಂಜಯ್ ದತ್ ಸುತ್ತಾಡಿ ಕೆಡಿ ಶೂಟಿಂಗ್ ಮಾಡುತ್ತಿದ್ದಾರೆ. ಈ ಚಿತ್ರೀಕರಣದ ಬಿಡುವಿನ ಮಧ್ಯೆ ಚಾಮುಂಡೇಶ್ವರಿ ತಾಯಿ ಆಶೀರ್ವಾದ ಪಡೆಯೋಕೆ ಕೆಡಿ ಟೀಂ ಚಾಮುಂಡಿ ಬೆಟ್ಟಕ್ಕೆ ಹೋಗಿದ್ರು. ಈಗ ಕೆಡಿ ಶೂಟಿಂಗ್‌ನಿಂದ ಬ್ರೇಕ್ ಪಡೆದಿರೋ ಧ್ರುವ ಸರ್ಜಾ ನಂಜನಗೂಡಿನ ರಾಘವೇಂದ್ರ ಸ್ವಾಮಿ ಮಠಕ್ಕೆ(Raghavendra Swami Mutt) ಭೇಟಿ ನೀಡಿ ಕೆಡಿಗೆ ಒಳ್ಳೆಯದಾಗ್ಲಿ ಅಂತ ರಾಯರ ಆಶೀರ್ವಾದ ಭೇಡಿದ್ದಾರೆ. ಧ್ರುವ ಸರ್ಜಾರನ್ನ ನೋಡೋಕೆ ಮಠದ ಭಕ್ತರು ಮುಗಿ ಬಿದ್ದಿದ್ದು, ಈ ವಿಡಿಯೋ ಎಲ್ಲಡೆ ವೈರಲ್ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  '90 ಹಾಕು ಕಿಟ್ಟಪ್ಪ' ಎನ್ನುತ್ತ ಬಂದ ನಿಧಿಮಾ: ಎಣ್ಣೆ ಹಾಕಿ ಡಾರ್ಲಿಂಗ್ ಕೃಷ್ಣ ಪತ್ನಿ ಫುಲ್ ಟೈಟ್‌..!

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more