Udho Udho Huligemma: ರಾಣಾ ಚಿತ್ರದ ಹಾಡನ್ನು ರಿಲೀಸ್ ಮಾಡಿದ ಧ್ರುವ ಸರ್ಜಾ

Udho Udho Huligemma: ರಾಣಾ ಚಿತ್ರದ ಹಾಡನ್ನು ರಿಲೀಸ್ ಮಾಡಿದ ಧ್ರುವ ಸರ್ಜಾ

Suvarna News   | Asianet News
Published : Dec 16, 2021, 05:31 PM IST

ನಂದ ಕಿಶೋರ್ ನಿರ್ದೇಶನದ ಕೆ.ಮಂಜು ಪುತ್ರ ಶ್ರೇಯಸ್ ಅಭಿನಯದ 'ರಾಣಾ' ಚಿತ್ರದ ಲಿರಿಕಲ್ ವಿಡಿಯೋವನ್ನು ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. 

ನಂದ ಕಿಶೋರ್ (Nanda Kishor) ನಿರ್ದೇಶನದ ಕೆ.ಮಂಜು ಪುತ್ರ ಶ್ರೇಯಸ್ (Shreyas) ಅಭಿನಯದ 'ರಾಣಾ' (Raana) ಚಿತ್ರದ ಲಿರಿಕಲ್ ವಿಡಿಯೋವನ್ನು (Lyrical Video) ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಬಿಡುಗಡೆ ಮಾಡಿದರು. ಈ ವೇಳೆ ನಿರ್ಮಾಪಕ ಕೆ.ಮಂಜು (K.Manju), ನಾಯಕ ನಟ ಶ್ರೇಯಸ್, ನಿರ್ದೇಶಕ ನಂದಕಿಶೋರ್ ಉಪಸ್ಥಿತರಿದ್ದರು. ವಿಡಿಯೋ ಸಾಂಗ್ ಬಿಡುಗಡೆಗೂ ಮುನ್ನ ಧ್ರುವ ಸರ್ಜಾ ಹುಲಗೆಮ್ಮ ದೇವಿಯ ದರ್ಶನ ಪಡೆದಿದ್ದಾರೆ. 

ಆ್ಯಕ್ಷನ್ ಹೀರೋ ರಾಣ ಆದ ಶ್ರೇಯಸ್; ನಂದಕಿಶೋರ್ ಹಸನ್ಮುಖ

ಹುಲಿಗೆಮ್ಮನ ಮೇಲೆ ಇರುವ ಹಾಡನ್ನು ತಾಯಿ ಸನ್ನಿಧಾನದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರದ ನಿರ್ಮಾಪಕ ಪುರುಷೋತ್ತಮ ಗುಜ್ಜಲ್ (Purushotam Gujjal) ಮೊದಲೇ ಪ್ಲ್ಯಾನ್ ಮಾಡಿಕೊಂಡಿದ್ದರು. ಲಿರಿಕಲ್ ವಿಡಿಯೋ ಬಿಡುಗಡೆ ಮಾಡುವ‌ ಮೊದಲು ಅಗಲಿದ ಪುನೀತ್ ರಾಜ್​ಕುಮಾರ್ (Puneeth Rajkumar)​ ಅವರಿಗೆ ಚಿತ್ರ ತಂಡ ಮೌನಾಚಾರಣೆ ಮೂಲಕ ನಮನ ಸಲ್ಲಿಸಿತು. ವಿಶೇಷವಾಗಿ ಧ್ರುವ ಸರ್ಜಾ ನೋಡಲು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ಧ್ರುವ ಸರ್ಜಾ ತಾವೇ ಸೆಲ್ಫಿ (Selfie) ಕ್ಲಿಕ್ಕಿಸಿ ಅಭಿಮಾನಿಗಳಿಗೆ (Fans) ಖುಷಿಪಡಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more