ರಾಜ್‌ಕುಮಾರ್‌ ಕುಟುಂಬಕ್ಕೆ ಮತ್ತೊಂದು ಆಘಾತ: ಅಪಘಾತದಲ್ಲಿ ಕಾಲು ಕಳೆದುಕೊಂಡ ನಟ ಧ್ರುವನ್‌

ರಾಜ್‌ಕುಮಾರ್‌ ಕುಟುಂಬಕ್ಕೆ ಮತ್ತೊಂದು ಆಘಾತ: ಅಪಘಾತದಲ್ಲಿ ಕಾಲು ಕಳೆದುಕೊಂಡ ನಟ ಧ್ರುವನ್‌

Published : Jun 25, 2023, 03:05 PM IST

ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಪಾರ್ವತಮ್ಮ ರಾಜ್‌​ಕುಮಾರ್​ ತಮ್ಮನ ಮಗ ನಟ ಧ್ರುವನ್‌ಗೆ ಅಪಘಾತವಾಗಿದೆ.
 

ಮೈಸೂರು: ಪಾರ್ವತಮ್ಮ ರಾಜ್‌​ಕುಮಾರ್​ ತಮ್ಮನ ಮಗ ನಟ ಧ್ರುವನ್‌ಗೆ ಭೀಕರ ಅಪಘಾತದಲ್ಲಿ ​ಕಾಲಿಗೆ ಪೆಟ್ಟಾಗಿದೆ. ಟಿಪ್ಪರ್‌ ಲಾರಿ ಅವರ ಕಾಲ ಮೇಲೆ ಹರಿದ ಪರಿಣಾಮ ಕಾಲನ್ನು ಕತ್ತರಿಸಲಾಗಿದೆ. ಈ ಘಟನೆ ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಸಂಭವಿಸಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಗಾಲು ಕತ್ತರಿಸಲಾಗಿದೆ ಎನ್ನಲಾಗಿದೆ. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರನ್ನು ನೋಡಲು ನಟ ಶಿವರಾಜ್‌ ಕುಮಾರ್‌ ಕುಟುಂಬ ಮೈಸೂರಿಗೆ ತೆರಳಿದೆ. ಪಾರ್ವತಮ್ಮ ಸಹೋದರ ಮೀಸೆ ಶ್ರೀನಿವಾಸ್ ಪುತ್ರ ಸೂರಜ್, ‘ಭಗವಾನ್​ ಶ್ರೀಕೃಷ್ಣ ಪರಮಾತ್ಮ’ ಸಿನಿಮಾದಲ್ಲಿ ನಟಿಸಿದ್ದರು.

ಇದನ್ನೂ ವೀಕ್ಷಿಸಿ: ಪುರಟ್ಚಿ ತಲೈವಿ ಸಮಾಧಿಗೆ ಹೋಗಿದ್ದೇಕೆ ರಚಿತಾ ರಾಮ್?: 'ಐರನ್ ಲೇಡಿ'ಬಯೋಪಿಕ್ ಮಾಡ್ತಾರಾ ನಟಿ ?

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more