ರಾಜ್‌ಕುಮಾರ್‌ ಕುಟುಂಬಕ್ಕೆ ಮತ್ತೊಂದು ಆಘಾತ: ಅಪಘಾತದಲ್ಲಿ ಕಾಲು ಕಳೆದುಕೊಂಡ ನಟ ಧ್ರುವನ್‌

ರಾಜ್‌ಕುಮಾರ್‌ ಕುಟುಂಬಕ್ಕೆ ಮತ್ತೊಂದು ಆಘಾತ: ಅಪಘಾತದಲ್ಲಿ ಕಾಲು ಕಳೆದುಕೊಂಡ ನಟ ಧ್ರುವನ್‌

Published : Jun 25, 2023, 03:05 PM IST

ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಪಾರ್ವತಮ್ಮ ರಾಜ್‌​ಕುಮಾರ್​ ತಮ್ಮನ ಮಗ ನಟ ಧ್ರುವನ್‌ಗೆ ಅಪಘಾತವಾಗಿದೆ.
 

ಮೈಸೂರು: ಪಾರ್ವತಮ್ಮ ರಾಜ್‌​ಕುಮಾರ್​ ತಮ್ಮನ ಮಗ ನಟ ಧ್ರುವನ್‌ಗೆ ಭೀಕರ ಅಪಘಾತದಲ್ಲಿ ​ಕಾಲಿಗೆ ಪೆಟ್ಟಾಗಿದೆ. ಟಿಪ್ಪರ್‌ ಲಾರಿ ಅವರ ಕಾಲ ಮೇಲೆ ಹರಿದ ಪರಿಣಾಮ ಕಾಲನ್ನು ಕತ್ತರಿಸಲಾಗಿದೆ. ಈ ಘಟನೆ ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಸಂಭವಿಸಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಗಾಲು ಕತ್ತರಿಸಲಾಗಿದೆ ಎನ್ನಲಾಗಿದೆ. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರನ್ನು ನೋಡಲು ನಟ ಶಿವರಾಜ್‌ ಕುಮಾರ್‌ ಕುಟುಂಬ ಮೈಸೂರಿಗೆ ತೆರಳಿದೆ. ಪಾರ್ವತಮ್ಮ ಸಹೋದರ ಮೀಸೆ ಶ್ರೀನಿವಾಸ್ ಪುತ್ರ ಸೂರಜ್, ‘ಭಗವಾನ್​ ಶ್ರೀಕೃಷ್ಣ ಪರಮಾತ್ಮ’ ಸಿನಿಮಾದಲ್ಲಿ ನಟಿಸಿದ್ದರು.

ಇದನ್ನೂ ವೀಕ್ಷಿಸಿ: ಪುರಟ್ಚಿ ತಲೈವಿ ಸಮಾಧಿಗೆ ಹೋಗಿದ್ದೇಕೆ ರಚಿತಾ ರಾಮ್?: 'ಐರನ್ ಲೇಡಿ'ಬಯೋಪಿಕ್ ಮಾಡ್ತಾರಾ ನಟಿ ?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more